ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ


Team Udayavani, Jan 28, 2021, 1:05 PM IST

ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ

ಬೆಂಗಳೂರು: ಸಚಿವ ಸ್ಥಾನ ಸಿಗಲೇಬೇಕು ಎಂದು ಕಾದುಕುಳಿತಿದ್ದ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರಚಿದೆ. ನಾಮ ನಿರ್ದೇಶನದ ಆಧಾರದ ಮೇಲೆ ಸಚಿವ ಸ್ಥಾನ ನೀಡಿಬಾರದು ಎಂದು ಕರ್ನಾಟಕ ಹೈಕೋರ್ಟ್ ನ ತೀರ್ಮಾನವನ್ನು ಸುಪ್ರೀಂ ಎತ್ತಿ ಹಿಡಿದಿದೆ.

ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ವಿಶ್ವನಾಥ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಇದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿ, ಕರ್ನಾಟಕ ಉಚ್ಛ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯಿತು.

ಇದನ್ನೂ ಓದಿ:ಹಿಂದೂ ದೇವತೆ, ಅಮಿತ್ ಶಾ ಅವಹೇಳನ ಪ್ರಕರಣ; ಹಾಸ್ಯ ನಟ ಮುನಾವರ್ ಬೇಲ್ ಗೆ ನಕಾರ

ಅನ್ಯ ಪಕ್ಷಗಳಿಂದ ಬಿಜೆಪಿಗೆ ವಲಸೆ ಬಂದ ಶಾಸಕರ ಕುರಿತಾಗಿ ತೀರ್ಪು ನೀಡಿದ್ದ ಸಂದರ್ಭದಲ್ಲಿ, ಸಚಿವ ಪದವಿಗಾಗಿ ಜನರಿಂದ ಆಯ್ಕೆಯಾಗಬೇಕು. ನಾಮನಿರ್ದೇಶನಗೊಂಡ ಶಾಸಕರಿಗೆ ಸಚಿವ ಸ್ಥಾನ ನೀಡಲಾಗದು ಎಂದು ಹೈಕೋರ್ಟ್ ಹೇಳಿತ್ತು.

ವಿಶ್ವನಾಥ್ ಅವರು ಉಪಚುನಾವಣೆಯಲ್ಲಿ ಸೋಲನುಭವಿಸಿದ್ದರು. ಇದಾದ ಬಳಿಕ ಅವರನ್ನು ಸಾಹಿತ್ಯ ಕೋಟಾದಲ್ಲಿ ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲಾಗಿತ್ತು.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.