ಸ್ವಚ್ಛ ಸರ್ವೇಕ್ಷಣ್ 2021- ಸಾರ್ವಜನಿಕರ ಅಭಿಪ್ರಾಾಯ ಸಂಗ್ರಹ ಪ್ರಾರಂಭ
Team Udayavani, Jan 1, 2021, 6:51 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ನಗರಗಳಲ್ಲಿ (ಜ.1 ರಿಂದ 2021ನೇ ಸಾಲಿನ ಸ್ವಚ್ಛ ಸರ್ವೇಕ್ಷಣ್ನ ಭಾಗವಾದ ಜನಾಭಿಪ್ರಾಾಯ ಸಂಗ್ರಹ ಅಭಿಯಾನ ಶುರುವಾಗಿದೆ.
ಸ್ವಚ್ಛ ಸರ್ವೇಕ್ಷಣ್ನ ಭಾಗವಾಗಿ ಆಯಾ ನಗರದಲ್ಲಿನ ಸ್ವಚ್ಛತೆ ಹಾಗೂ ಕಸ ವಿಲೇವಾರಿ ವಿಧಾನಗಳ ಪಾಲನೆಯ ಬಗ್ಗೆ ಸಾರ್ವಜನಿಕರಿಂದಲೇ ತಿಳಿದುಕೊಳ್ಳಲು ಕೇಂದ್ರ ಸರ್ಕಾರ ಸ್ವಚ್ಛ ಸರ್ವೇಕ್ಷಣ್ನ ಭಾಗವಾಗಿ ಈ ಅಭಿಯಾಮನವನ್ನು ಪ್ರತಿ ವರ್ಷ ನಡೆಸುತ್ತದೆ. ಸಾರ್ವಜನಿಕರ ಅಭಿಪ್ರಾಾಯಕ್ಕಾಾಗಿ 1,800 ಅಂಕಗಳನ್ನು ನಿಗದಿಪಡಿಸಲಾಗಿದೆ. ಹೀಗಾಗಿ, ಸ್ವಚ್ಛ ಸರ್ವೇಕ್ಷಣ್ನ ರ್ಯಾಾಂಕಿಂಗ್ನ ಮೇಲೂ ಸಾರ್ವಜನಿಕರ ಅಭಿಪ್ರಾಾಯ ಪ್ರಮಾಣ ಪರಿಣಾಮ ಬೀರುತ್ತದೆ.
ರಾಜ್ಯದಲ್ಲಿ ಯಾವುದೇ ನಗರದಲ್ಲಿದ್ದರೂ ಸಾರ್ವಜನಿಕರು swachhsurvekshan2021.org ಲಿಂಕ್ನ ಮೂಲಕ ನಿರ್ದಿಷ್ಟ ನಗರವನ್ನು ಆಯ್ಕೆೆ ಮಾಡಿಕೊಳ್ಳುವ ಮೂಲಕ ಅಭಿಪ್ರಾಾಯ ದಾಖಲಿಸಬಹುದಾಗಿದೆ.
ಸಾರ್ವಜನಿಕ ಅಭಿಪ್ರಾಾಯ ಸಂಗ್ರಹ ಅಭಿಯಾನ ಜ.1ರಿಂದ ಮಾ.31ರ ವರೆಗೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ