![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
Siddaramaiah ಅವರನ್ನು ನೋಡಿ ಜನರು ಮತ ಹಾಕಿಲ್ಲ ಎಂದ ಸ್ವಾಮೀಜಿ; ದಲಿತ ಸಿಎಂ ಚರ್ಚೆ
Team Udayavani, Sep 15, 2023, 3:05 PM IST
![Siddaramaiah ಅವರನ್ನು ನೋಡಿ ಜನರು ಮತ ಹಾಕಿಲ್ಲ ಎಂದ ಸ್ವಾಮೀಜಿ; ದಲಿತ ಸಿಎಂ ಚರ್ಚೆ](https://www.udayavani.com/wp-content/uploads/2023/09/swamy-620x342.jpg)
ಬೆಂಗಳೂರು: ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ದಲಿತ ಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ದಲಿತರಲ್ಲೂ ಸಿಎಂ, ಡಿಸಿಎಂ ಆಗುವ ಅರ್ಹತೆ ಹೊಂದಿರುವವರಿದ್ದಾರೆ ಎಂದು ಅತೀ ಹಿಂದುಳಿದ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ಹೇಳಿದ್ದಾರೆ.
ದಲಿತ ಸಮುದಾಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಎಚ್.ಸಿ.ಮಹಾದೇವಪ್ಪ ಅವರನ್ನು ನೋಡಿ ಕಾಂಗ್ರೆಸ್ ಗೆ ಮತಹಾಕಿದೆ. ಸಿದ್ದರಾಮಯ್ಯ ಅವರನ್ನು ನೋಡಿ ಅಲ್ಲ ಎಂದು ಚಿತ್ರದುರ್ಗದ ಚಲವಾದಿ ಪೀಠದ ಜಗದ್ಗುರು ಬಸವನಾಗೇ ದೇವ ಮಾಹಾಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಲಿತ ಸಮುದಾಯದವರು ಕೂಡ ಈ ರಾಜ್ಯದ ಮುಖ್ಯಮಂತ್ರಿ ಆಗಬೇಕು. ಈ ಹಿಂದೆ ಷಡ್ಯಂತ್ರ ಮಾಡಿ ಡಾ.ಜಿ.ಪರಮೇಶ್ವರ ಅವರು ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿಸಲಾಯಿತು ಎಂದರು.
ರಾಷ್ಟ್ರೀಯ ನಾಯಕರ ಭೇಟಿ; ಈ ಸಂಬಂಧ ಮುಂದಿನ ದಿನಗಳಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು.
ಇದನ್ನೂ ಓದಿ:Mysuru Dasara ; ಕ್ಯಾಪ್ಟನ್ ಅಭಿಮನ್ಯುವಿಗೆ ಭಾರ ಹೊರುವ ತಾಲೀಮು ಆರಂಭ
ನಾವು ಜಾತಕ ನೋಡುವ ಸ್ವಾಮೀಜಿಗಳು ಅಲ್ಲ ವೈಚಾರಿಕತೆ ನಂಬಿರುವ ಸ್ವಾಮೀಜಿಗಳು ಎಂದು ಚಲವಾದಿ ಸಮುದಾಯದ ಶ್ರೀಗಳು ಹೇಳಿದರು.
ಹರಿಪ್ರಸಾದ್ ಕಾಂಗ್ರೆಸ್ ನೋಟಿಸ್ ಗೆ ಖಂಡನೆ; ಸಿಎಂ ಹೆಸರು ಹೇಳದ ಟೀಕಾ ಪ್ರಹಾರ ನಡೆಸಿದ ಬಿ.ಕೆ ಹರಿಪ್ರಸಾದ್ ಗೆ ನೋಟಿಸ್ ನೀಡಿರುವ ಕಾಂಗ್ರಸ್ ಹೈಕಮಾಂಡ್ ನಡೆಯನ್ನು ಮಠಾಧೀಶರ ಒಕ್ಕೂಟ ಖಂಡಿಸಿತ್ತು. ಹರಿಪ್ರಸಾದ್ ತುಳಿತೊಳಗಾದ ಸಮುದಾಯದ ಪರ ಮಾತನಾಡಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಡೆ ಖಂಡಿಸುವುದಾಗಿ ಪ್ರಣವಾನಂದ ಶ್ರೀ ಹೇಳಿದರು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.