ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡುವಂತೆ ಸ್ವಾಮೀಜಿಗಳ ಆಗ್ರಹ


Team Udayavani, Jul 29, 2021, 4:13 PM IST

ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡುವಂತೆ ಸ್ವಾಮೀಜಿಗಳ ಆಗ್ರಹ

ಬೆಂಗಳೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಹಲವು ಮಠಾಧೀಶರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಖಣಾಪುರ ಗುರುಪೀಠದ ಸೋಮಲಿಂಗೇಶ್ವರ ಸ್ವಾಮೀಜಿ, ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಲಿ. ಸರಕಾರ ರಚನೆಗೆ ಹಲವರು ಕಾರಣರಾಗಿದ್ದಾರೆ. ಈಶ್ವರಪ್ಪ ರನ್ನು ಎಂದೂ ಕಡೆಗಣಿಸಬಾರದು. ಕೇಂದ್ರದ ನಾಯಕರು ಇದನ್ನು ಗಮನಿಸಲಿ ಎಂದರು.

ಈಶ್ವರಪ್ಪ ಅವರಿಗೆ ಸೂಕ್ತ ಸ್ಥಾನ ಕೊಡಲಿ. ಉಪಮುಖ್ಯಮಂತ್ರಿ ಸ್ಥಾನ ಕೊಡಲಿ. ಈಶ್ವರಪ್ಪ ಬೇಡಿ ಈ ಸ್ಥಾನ ಪಡೆಯಬಾರದು. ಈಶ್ವರಪ್ಪ ಪಕ್ಷಕ್ಕಾಗಿ ದುಡಿದಿರುವ ಫಲವಾಗಿ ಸೂಕ್ತ ಸ್ಥಾನ ಕೊಡಲಿ ಎಂದು ಆಗ್ರಹಿಸಿದರು.

ಅಥಣಿಯ ಕವಲುಗುಡ್ಡ ಗುರುಪೀಠದ ಅಮರೇಶ್ವರ ಸ್ವಾಮೀಜಿ ಮಾತನಾಡಿ, ನಾವೆಲ್ಲರೂ ಉತ್ತರ ಕರ್ನಾಟಕದ ಸ್ವಾಮೀಜಿಗಳು. ಇಲ್ಲಿಗೆ ಬಂದಿರುವುದು ಈಶ್ವರಪ್ಪ ಅವರಿಗೆ ಸೂಕ್ತ ಸ್ಥಾನ‌ ಕೊಡಿ ಅಂತ ಕೇಳಲು. ಈಶ್ವರಪ್ಪ ಅವರು ಯಡಿಯೂರಪ್ಪ ಜತೆಗೆ ಪಕ್ಷ ಕಟ್ಟಿದವರು. ಅಂಥ ನಾಯಕನಿಗೆ ನಮ್ಮ ಎದುರು ಅನ್ಯಾಯ ಆಗಬಾರದು. ಈಶ್ವರಪ್ಪ ಹಿಂದುತ್ವಕ್ಕಾಗಿ, ಪಕ್ಷಕ್ಕಾಗಿ ನಿಷ್ಠೆ ಹೊಂದಿರುವರು. ಅವರಿಗೆ ಸೂಕ್ತ ಸ್ಥಾನಮಾನ ಕೊಡಲಿ ಎಂದು ವರಿಷ್ಠರ ಗಮನ ಸೆಳೆಯುತ್ತೇವೆ ಎಂದರು.

ಸರೂರಿನ ರೇವಣ ಸಿದ್ದೇಶ್ವರ ಗುರುಪೀಠದ ಶಾಂತಮಯ ಶಿವಾಚಾರ್ಯ ಮಾತನಾಡಿ, ಮುಖ್ಯಮಂತ್ರಿ ಗೊಂದಲ ಬಗೆಹರಿದಿದೆ. ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತು ಆದರೆ ಸಿಎಂ‌ ಸ್ಥಾನ ಬಸವರಾಜ ಬೊಮ್ಮಾಯಿಯವರಿಗೆ ಸಿಕ್ಕಿದೆ. ಸಂಪುಟದಲ್ಲಿ ಈಶ್ವರಪ್ಪ ಅವರಿಗೆ ಸೂಕ್ತ ಸ್ಥಾನ ಕೊಡಬೇಕು. ವಲಸೆ ಬಂದಿರುವವ ಎಲ್ಲರನ್ನೂ ಪರಿಗಣಿಬೇಕು, ಕಡೆಗಣಿಸಬಾರದು. ಒಂದು ವೇಳೆ ಉಪಮುಖ್ಯಮಂತ್ರಿ ಸ್ಥಾನ ಸಿಗದಿದ್ದರೆ ಮುಂದೆ ಚರ್ಚೆ ಮಾಡಿ ನಿರ್ಧರಿಸುತ್ತೇವೆ ಎಂದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.