ಶಿಕ್ಷಕರ ವರ್ಗಾವಣೆ ಮಸೂದೆ ಅಂಗೀಕಾರ
Team Udayavani, Sep 23, 2021, 6:37 AM IST
ಬೆಂಗಳೂರು: ಶಿಕ್ಷಕರ ವರ್ಗಾವಣೆ ಮಸೂದೆಗೆ ಉತ್ತರ ಕರ್ನಾಟಕ ಭಾಗದ ಶಾಸಕರ ವಿರೋಧದ ನಡುವೆ ಅಂಗೀಕಾರ ನೀಡಲಾಯಿತು.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಸೂದೆಯ ಕುರಿತು ಮಾತನಾಡಿ, ಯಾರು ಒತ್ತಾಯ ಪೂರ್ವಕವಾಗಿ ವರ್ಗಾವಣೆ ಯಾಗಿದ್ದರೋ ಅವರಿಗೆ ಒಂದು ಬಾರಿ ಅವಕಾಶ ಕಲ್ಪಿಸಲು ಈ ಮಸೂದೆ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆದರೆ ಬೇರೆ ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ವರ್ಗಾವಣೆಗೆ ಅವಕಾಶವಿಲ್ಲ ಎಂದರು.
ಕಡ್ಡಾಯ ವರ್ಗಾವಣೆ ಹಿನ್ನೆಲೆಯಲ್ಲಿ ಅಂಗ ವಿಕಲರು, ಗರ್ಭಿಣಿಯರು, 55 ವರ್ಷ ಮೀರಿ ದವರನ್ನು ವರ್ಗಾಯಿಸಲಾಗಿತ್ತು. ಹೀಗಾಗಿ ಅವರು ತೊಂದರೆ ಅನುಭವಿಸುತ್ತಿದ್ದಾರೆ. ಒಮ್ಮೆ ಮಾತ್ರ ಅವರು ಮರಳಿ ಹಿಂದಿನ ಶಾಲೆಗೆ ಹೋಗಲು ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. ಅನಂತರ ವರ್ಗಾಣೆ ಮಸೂದೆಗೆ ಅಂಗೀಕಾರ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
MUST WATCH
ಹೊಸ ಸೇರ್ಪಡೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ