ರಾಜ್ಯದಲ್ಲಿ ಟೆಸ್ಲಾ ಕೇಂದ್ರ
Team Udayavani, Jan 13, 2021, 7:10 AM IST
ಬೆಂಗಳೂರು / ಮುಂಬಯಿ: ಬಹು ಕೋಟಿ ಉದ್ಯಮಿ ಎಲಾನ್ ಮಸ್ಕ್ ಮಾಲಕತ್ವದ ಟೆಸ್ಲಾ ಕಂಪೆನಿಯು ಬೆಂಗಳೂರಿನಲ್ಲಿ ಶೀಘ್ರವೇ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (ಆರ್ ಆ್ಯಂಡ್ ಡಿ) ಸ್ಥಾಪಿಸಲಿದೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಈ ಮೂಲಕ ಮಸ್ಕ್ ಅವರ ಟೆಸ್ಲಾ ಕಂಪೆನಿಯ ಭಾರತ ಪ್ರವೇಶ ಕರ್ನಾಟಕದ ಮೂಲಕವೇ ಆಗಲಿದೆ ಎನ್ನುವುದು ಖಚಿತವಾಗಿದೆ. “ಸಿಎನ್ಬಿಸಿ-ಟಿವಿ 18′ ಮಂಗಳ ವಾರ ವರದಿ ಮಾಡಿರುವ ಪ್ರಕಾರ ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಆರ್ ಆ್ಯಂಡ್ ಡಿ ಕೇಂದ್ರ, ಕಾರು ಉತ್ಪಾದಕ ಘಟಕ ಸ್ಥಾಪಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸುತ್ತಿದೆ.
ಪ್ರಧಾನ ಕೇಂದ್ರವನ್ನು ತುಮಕೂರು ಇನ್ನಾವುದೇ ಸ್ಥಳದಲ್ಲಿ ಸ್ಥಾಪಿಸುವ ಬಗ್ಗೆ ಆಯ್ಕೆ ನೀಡಲಾಗಿದೆ. ಈ ನಡುವೆ ಟೆಸ್ಲಾವು ತನ್ನ ಭಾರತೀಯ ಅಂಗಸಂಸ್ಥೆಯನ್ನು ಬೆಂಗಳೂರಿನಲ್ಲಿ ನೋಂದಣಿ ಮಾಡಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ