ಎಸಿಬಿ ಬಲೆಗೆ ಬಿದ್ದ ಕೃಷಿ ಇಲಾಖೆ ಅಧಿಕಾರಿ
Team Udayavani, Sep 18, 2019, 3:00 AM IST
ಬ್ಯಾಡಗಿ: ಕೃಷಿ ಇಲಾಖೆ ಅ ಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ಪಟ್ಟಣದ ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎನ್.ಜಿ. ಅಮೃತೇಶ್ವರ, ಸಂಗೂರಿನ ಅಗ್ರೋ ಕೇಂದ್ರದ ಮಂಜುನಾಥ ಮಣೆಗಾರ ಅವರಿಗೆ ವಂತಿಗೆ ನೀಡಬೇಕಿದ್ದ 1.96 ಲಕ್ಷ ರೂ. ಚೆಕ್ಗಾಗಿ ಕಳೆದೊಂದು ತಿಂಗಳಿನಿಂದ ಅಲೆದಾಡಿಸುತ್ತಿದ್ದರು.
ಅಲ್ಲದೇ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಮಂಜುನಾಥ ಜಿಲ್ಲಾ ಎಸಿಬಿಗೆ ದೂರು ಸಲ್ಲಿಸಿದ್ದರು. ಮಂಗಳವಾರ ಮಂಜುನಾಥ ಕೃಷಿ ಅಧಿ ಕಾರಿಗೆ 10 ಸಾವಿರ ರೂ. ಲಂಚ ನೀಡುತ್ತಿದ್ದಾಗ ದಾಳಿ ನಡೆಸಿದ ಡಿವೈಎಸ್ಪಿ ಪ್ರಹ್ಲಾದ ನೇತೃತ್ವದ ಎಸಿಬಿ ತಂಡ ಅಧಿಕಾರಿಯನ್ನು ಹಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ