ಬಯಲು ಶೌಚ ನಿರ್ಮೂಲನೆಗೆ ಉ.ಕರ್ನಾಟಕವೇ ಸವಾಲು


Team Udayavani, Oct 4, 2017, 7:10 AM IST

bayalu-shoucha.jpg

ಹುಬ್ಬಳ್ಳಿ: 2018ರ ಮಾರ್ಚ್‌ ಒಳಗಾಗಿ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತವಾಗಿಸುವ ಸಂಕಲ್ಪ ರಾಜ್ಯ ಸರಕಾರ ಹಾಗೂ ಗ್ರಾಮೀಣಾಭಿವೃದಿಟಛಿ ಇಲಾಖೆಯದ್ದು. ಆದರೆ ಈ ಗುರಿಗೆ ಉತ್ತರ ಕರ್ನಾಟಕ ಸವಾಲಾಗಿ ಗೋಚರಿಸುತ್ತಿದೆ.
ಮೂರ್‍ನಾಲ್ಕು ವರ್ಷಗಳಿಂದ ಶೌಚಾಲಯ ನಿರ್ಮಾಣ ಹಾಗೂ ಜಾಗೃತಿ ಅಭಿಯಾನಕ್ಕೆ ಗ್ರಾಮೀಣಾಭಿವೃದಿಟಛಿ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಆದರೆ, ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಶೌಚಾಲಯ ನಿರ್ಮಾಣ ಸರಾಸರಿ ಶೇ.56.15 ಆಗಿದೆ. ಹೈದ್ರಾಬಾದ್‌ ಕರ್ನಾಟಕದ ಶೇ.46ರಷ್ಟಿದೆ. ಕೊಪ್ಪಳ ಜಿಲ್ಲೆಯ ಸಾಧನೆ ಬದಿಗಿಟ್ಟು ನೋಡಿದರೆ ಹೈಕ ಭಾಗದ ಐದು ಜಿಲ್ಲೆಗಳ ಸರಾಸರಿ ಶೇ.37.4ರಷ್ಟು ಮಾತ್ರ. ಹೈ.ಕ. ಭಾಗದ ಆರು ಜಿಲ್ಲೆಗಳಲ್ಲಿ ನಾಲ್ಕು ಜಿಲ್ಲೆಗಳು ಶೇ.27ರಿಂದ ಶೇ.36ರಷ್ಟು ಶೌಚಾಲಯ ನಿರ್ಮಾಣ ಫ‌ಲಿತಾಂಶ ನೀಡಿದ್ದರೆ, ಉಳಿದೆರಡು ಜಿಲ್ಲೆಗಳು ಸಮಾಧಾನಕರ ಫ‌ಲಿತಾಂಶ ನೀಡಿವೆ.

ಬೀದರ್‌ ಜಿಲ್ಲೆಯಲ್ಲಿ ಶೇ.31ರಷ್ಟು ಶೌಚಾಲಯ ನಿರ್ಮಾಣವಾಗಿದ್ದು, ಶೇ.69ರಷ್ಟು ಆಗಬೇಕಿದೆ. ಕಲಬುರಗಿಯಲ್ಲಿ ಶೇ.39 ಆಗಿದ್ದು, ಶೇ.61ರಷ್ಟು ಆಗಬೇಕಿದೆ. ರಾಯಚೂರು ಜಿಲ್ಲೆಯಲ್ಲಿ ಶೇ.36ರಷ್ಟು ಆಗಿದ್ದರೆ, ಶೇ.64ರಷ್ಟು ಆಗಬೇಕಿದೆ. ಬಳ್ಳಾರಿ ಜಿಲ್ಲೆಯಲ್ಲಿ ಶೇ.54ರಷ್ಟು ಆಗಿದ್ದರೆ, ಶೇ.46ರಷ್ಟು ಆಗಬೇಕಿದೆ.

ಕೊಪ್ಪಳ ಜಿಲ್ಲೆ ಶೇ.89ರಷ್ಟು ಸಾಧನೆ ಹಾಗೂ ಜಾಗೃತಿ ಅಭಿಯಾನದಲ್ಲಿ ಮುಂಚೂಣಿಯಲ್ಲಿದೆ. ಈ ಮೂಲಕ ರಾಜ್ಯ ಹಾಗೂ ದೇಶದ ಗಮನ ಸೆಳೆದಿದ್ದರೆ, ಇದೇ ಭಾಗದ ಯಾದಗರಿ ಜಿಲ್ಲೆಯಲ್ಲಿ ಕೇವಲ ಶೇ.27 ಶೌಚಾಲಯ ನಿರ್ಮಾಣವಾಗಿದ್ದು, ಶೇ.73ರಷ್ಟು ಇನ್ನೂ ಆಗಬೇಕಾಗಿದೆ. ಇದು ರಾಜ್ಯದಲ್ಲಿಯೇ ಕೊನೆ ಸ್ಥಾನದೊಂದಿಗೆ ಗಮನ ಸೆಳೆದಿದೆ.

ವಿಜಯಪುರ, ಬೆಳಗಾವಿ ನೀರಸ: ಹೈ.ಕ. ಭಾಗಕ್ಕೆ ಹೋಲಿಸಿದರೆ ಮುಂಬೈ ಕರ್ನಾಟಕ ಶೌಚಾಲಯ ನಿರ್ಮಾಣದಲ್ಲಿ ಕೊಂಚ ಉತ್ತಮ ಸ್ಥಿತಿಯಲ್ಲಿದೆ. ಆದರೂ ವಿಜಯಪುರ ಜಿಲ್ಲೆ ಯಾದಗಿರಿ ಜಿಲ್ಲೆಗೆ ಸವಾಲೊಡ್ಡುವ ಸ್ಥಿತಿಯಲ್ಲಿದೆ. ಅದೇ ರೀತಿ ಅತಿ ದೊಡ್ಡ ಜಿಲ್ಲೆ ಎಂಬ ಖ್ಯಾತಿ ಪಡೆದ ಬೆಳಗಾವಿ ಶೌಚಾಲಯ ನಿರ್ಮಾಣದಲ್ಲಿ ನೀರಸ ಸಾಧನೆ ತೋರಿದೆ.
ವಿಜಯಪುರ ಜಿಲ್ಲೆಯಲ್ಲಿ ಶೇ.29ರಷ್ಟು ಮಾತ್ರ ಶೌಚಾಲಯ ನಿರ್ಮಾಣವಾಗಿದ್ದು, ಶೇ.71ರಷ್ಟು ಆಗಬೇಕಿದೆ. ಬೆಳಗಾವಿ ಜಿಲ್ಲೆಯಲ್ಲಿ ಶೇ.37ರಷ್ಟು ಆಗಿದ್ದು, ಶೇ.63ರಷ್ಟು ಆಗಬೇಕಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಶೇ.43ರಷ್ಟಾಗಿದ್ದು, ಶೇ.57ರಷ್ಟು ಆಗಬೇಕಿದೆ. ಗದಗ ಜಿಲ್ಲೆಯಲ್ಲಿ ಶೇ.89ರಷ್ಟು ಆಗಿದ್ದು, ಕೇವಲ ಶೇ.11ರಷ್ಟು ಆಗಬೇಕಿದೆ. ಧಾರವಾಡ ಜಿಲ್ಲೆಯಲ್ಲಿ ಶೇ.84ರಷ್ಟು ಆಗಿದ್ದು, ಶೇ.16ರಷ್ಟು ಆಗಬೇಕಿದೆ. ಹಾವೇರಿ ಜಿಲ್ಲೆಯಲ್ಲಿ ಶೇ.74ರಷ್ಟು ಆಗಿದ್ದು, ಶೇ.26ರಷ್ಟು ಆಗಬೇಕಿದೆ. ಉತ್ತರ ಕನ್ನಡ ಜಿಲ್ಲೆ ಶೇ.98ರಷ್ಟು ಸಾಧನೆಯೊಂದಿಗೆ ಉತ್ತರ ಕರ್ನಾಟಕದಲ್ಲೇ ಮೊದಲ ಸ್ಥಾನದಲ್ಲಿದೆ. ಇಲ್ಲಿ ಶೇ.2ರಷ್ಟು ಶೌಚಾಲಯ ನಿರ್ಮಾಣ ಮಾತ್ರ ಬಾಕಿ ಇದೆ.

ತೊಲಗಬೇಕಿದೆ ಮಾನಸಿಕ ದಾರಿದ್ರé: ಉತ್ತರ ಕರ್ನಾಟಕದಲ್ಲಿ ಜಾಗೃತಿ ಕೊರತೆಯೋ, ಮಂಡಿವಂತಿಕೆಯೋ, ತಪ್ಪು ಕಲ್ಪನೆಯೋ ಗೊತ್ತಿಲ್ಲ. ಶೌಚಾಲಯ ನಿರ್ಮಾಣ ಮಾತ್ರ ಕಡಿಮೆ ಇದೆ. ಇಂದಿಗೂ ಉತ್ತರ ಕರ್ನಾಟಕದ ಹಲವು ಪಟ್ಟಣ
ಹಾಗೂ ಅರೆ ಪಟ್ಟಣಗಳಲ್ಲಿಯೂ ಬಹಿರ್ದೆಸೆಗೆ ರಸ್ತೆಗಳೇ ಆಸರೆ ಎನ್ನುವಂತಿದೆ.

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.