ಅರವತ್ತು ಹಿರಿಯರ ಅಭಿಪ್ರಾಯದ ಮೇರೆಗೆ ಪ್ರತಿಪಕ್ಷ ನಾಯಕನ ಆಯ್ಕೆ


Team Udayavani, Oct 6, 2019, 3:00 AM IST

Udayavani Kannada Newspaper

ಬೆಂಗಳೂರು: ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕನ ಆಯ್ಕೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ 60 ಪ್ರಮುಖ ನಾಯಕರ ಅಭಿಪ್ರಾಯ ಕೇಳಲು ಕಾಂಗ್ರೆಸ್‌ ಹೈಕ ಮಾಂಡ್‌ ಮುಂದಾಗಿದೆ. ಪಕ್ಷದಲ್ಲಿ ಮೂಲ, ವಲಸಿಗ, ಪಕ್ಷ ನಿಷ್ಠೆ ವಿಚಾರಗಳು ಮುನ್ನಲೆಗೆ ಬಂದಿರುವುದರಿಂದ ಪಕ್ಷದ ಹಿತದೃಷ್ಟಿಯಿಂದ ಇನ್ಮುಂದೆ ಪ್ರಮುಖ ಹುದ್ದೆಗಳ ನೇಮಕ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆ ಇಡಲು ನಿರ್ಧರಿಸಿದ್ದು, ಹಿರಿಯ ನಾಯಕರ ಅಭಿಪ್ರಾಯ ಪಡೆದು ನೇಮಕ ನಡೆಯಲಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂಧನ್‌ ಮಿಸ್ತ್ರಿ ಭಾನುವಾರ ನಗರಕ್ಕೆ ಆಗಮಿಸುತ್ತಿದ್ದು, ಮೂರೂ ಹುದ್ದೆಗಳಿಗೆ ಯಾರನ್ನು ನೇಮಿಸಿದರೆ ಸೂಕ್ತ ಎಂಬ ಅಭಿಪ್ರಾಯ ಪಡೆಯಲಿದ್ದಾರೆ. ಮೂರೂ ಹುದ್ದೆಗಳಿಗೆ ತಲಾ ಒಬ್ಬೊಬ್ಬರ ಹೆಸರು ಸೂಚಿಸಲು ತಿಳಿಸಲಿದ್ದು, ಹೈಕಮಾಂಡ್‌ಗೆ ವರದಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.60 ನಾಯಕರ ಅಭಿಪ್ರಾಯದ ನಂತರ ಪ್ರಾದೇಶಿಕ, ಜಾತಿ-ಸಮುದಾಯ ಪ್ರಾತಿನಿಧ್ಯ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಹೈಕಮಾಂಡ್‌ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.

ಈ ಮಧ್ಯೆ, ಸುದ್ದಿಗಾರರ ಜತೆ ಮಾತನಾಡಿದ ಎಚ್‌.ಕೆ.ಪಾಟೀಲ್‌, ನಾನು ದೆಹಲಿಗೆ ಹೋಗಿದ್ದು, ನಾಯಕರನ್ನು ಭೇಟಿ ಮಾಡಿದ್ದು ನಿಜ. ಆದರೆ, ನಾನು ಸಿದ್ದರಾಮಯ್ಯ ಅವರಿಗೆ ಕ್ಯಾಂಪಿಟೇಟರ್‌ ಅಲ್ಲ. ನನಗೆ ಅನುಭವ ಇದೆ. ನನ್ನನ್ನು ಪರಿಗಣಿಸಿ ಎಂದು ಮನವಿ ಮಾಡಿದ್ದೇನೆ. ಮಧುಸೂಧನ್‌ ಮಿಸ್ತ್ರಿ ಎಲ್ಲರ ಅಭಿಪ್ರಾಯ ಪಡೆದು, ಸೂಕ್ತ ಆಯ್ಕೆ ಮಾಡಲಿದ್ದಾರೆ ಎಂದರು.

ಸಿದ್ದುಗೇ ಸ್ಥಾನ ನೀಡಲಿ
ಬಳ್ಳಾರಿ:
ರಾಜ್ಯ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೇ ನೀಡುವಂತೆ ಪಕ್ಷದ ವರಿಷ್ಠರಲ್ಲಿ ಶಾಸಕರೆಲ್ಲರೂ ಒತ್ತಾಯಿಸುತ್ತೇವೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಲಾ 20 ಶಾಸಕರು 3 ತಂಡಗಳಾಗಿ ನಿಯೋಗ ತೆರಳಿ ಭಾನುವಾರ ರಾಜ್ಯಕ್ಕೆ ಆಗಮಿಸುತ್ತಿರುವ ಪಕ್ಷದ ವರಿಷ್ಠರಾದ ಮಧುಸೂದನ್‌ ಮಿಸ್ತ್ರಿ ಅವರನ್ನು ಭೇಟಿಯಾಗಿ ಆಗ್ರಹಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.