ಸಿಎಂ ಯಾವ ದೊಡ್ಡ ಹುದ್ದೆ ಕೊಡುತ್ತಾರೋ ಗೊತ್ತಿಲ್ಲ
Team Udayavani, Oct 17, 2019, 3:00 AM IST
ಬೆಳಗಾವಿ: “ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನನ್ನ ಮೇಲೆ ಮೊದಲಿಂದಲೂ ವಿಶೇಷ ಪ್ರೀತಿ. ನನಗೆ ಅವರು ಯಾವ ದೊಡ್ಡ ಹುದ್ದೆ ಕೊಡುತ್ತಾರೊ ಗೊತ್ತಿಲ್ಲ’ ಎಂದು ಶಾಸಕ ಉಮೇಶ ಕತ್ತಿ ಹೇಳಿದರು. ಬುಧವಾರ ಸುದ್ದಿಗಾರರ ಜತೆ ಮಾತನಾಡಿ, “ರಾಜ್ಯಕ್ಕೆ ಈಗ ಒಬ್ಬರು ಸಿಎಂ, ಮೂವರು ಉಪಮುಖ್ಯಮಂತ್ರಿಗಳು ಹಾಗೂ ಒಬ್ಬರು ರಾಜ್ಯಪಾಲರಿದ್ದಾರೆ. ಹೀಗಿರುವಾಗ ಇನ್ನೆಂತಹ ದೊಡ್ಡ ಹುದ್ದೆ ಕೊಡುತ್ತಾರೋ ಗೊತ್ತಾಗಿಲ್ಲ.
ಬಹುಶಃ ನನ್ನನ್ನು ಸಮಾಧಾನ ಪಡಿಸಲು ಈ ರೀತಿ ಹೇಳಿರಬಹುದು. ಕರ್ನಾಟಕದಲ್ಲಿ ಈಗ ಯಾವ ದೊಡ್ಡ ಹುದ್ದೆ ಇದೆಯೋ ಗೊತ್ತಿಲ್ಲ. ಆದರೆ, ಈ ದೊಡ್ಡ ಹುದ್ದೆ ದೇಶದ ಒಳಗೆ ಇದ್ದರೆ ಒಳ್ಳೆಯದು. ಅಮೆರಿಕ ಸೇರಿ ಹೊರದೇಶದಲ್ಲಿ ಇರಬಾರದು. ನನಗೆ ಸಚಿವನಾಗುವ ಎಲ್ಲ ಅರ್ಹತೆಯಿದೆ. ಆದರೆ, ಯಾರ ಬಗ್ಗೆಯೂ ಅಸಮಾಧಾನವಿಲ್ಲ. ಮುಂದೆ ಉಮೇಶ ಕತ್ತಿ ಸಿಎಂ ಆಗಲಿದ್ದಾರೆ ಎಂದು ಪ್ರಭಾಕರ ಕೋರೆ ಹೇಳಿದ್ದಾರೆ. ಅವಕಾಶ ಕೊಟ್ಟರೆ ನಾನು ಮುಖ್ಯಮಂತ್ರಿ ಆಗಲು ಸಿದ್ಧ. ಆದರೆ, ಸಿಎಂ ಆಗೋಕೆ ಹಣೆಯಲ್ಲಿ ಬರೆದಿರಬೇಕು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ