ಸಿಎಂಗೆ ಬಿಜೆಪಿ ವಿರುದ್ಧ ಆರೋಪ ಮಾಡುವುದೇ ಚಟ
Team Udayavani, Jun 20, 2019, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಬಿಜೆಪಿ ಮೇಲೆ ಆರೋಪ ಮಾಡುವುದೇ ಚಟವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿ, ಕುಮಾರಸ್ವಾಮಿಯವರು ಮೊದಲೆಲ್ಲಾ ಬಿಜೆಪಿಯುವರು 30 ಕೋಟಿ ರೂ.ಗೆ ಆಫರ್ ನೀಡಿದ್ದಾರೆ ಎಂದು ಆರೋಪಿಸುತ್ತಿದ್ದರು.
ಈಗ 10 ಕೋಟಿ ರೂ.ಗೆ ಬಂದಿದ್ದಾರೆ. ಈ ಮೈತ್ರಿ ಸರ್ಕಾರವು ನುಗ್ಗೆ ಮರವಿದ್ದಂತೆ. ಸಣ್ಣದಾಗಿ ಗಾಳಿ ಬೀಸಿದರೂ ಮುರಿದು ಬೀಳುತ್ತದೆ. ಹಾಗಾಗಿ, ಸರ್ಕಾರ ಪತನವಾಗುವ ಮೊದಲೇ ಅದರಲ್ಲಿರುವವರು ಸುರಕ್ಷಿತ ಸ್ಥಳ ತಲುಪುವುದು ಸೂಕ್ತ ಎಂದು ಮಾರ್ಮಿಕವಾಗಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್