2018ರ ಚುನಾವಣೆಗೆ ಸಾಮೂಹಿಕ ನಾಯಕತ್ವ


Team Udayavani, Feb 17, 2017, 3:45 AM IST

param.jpg

ಕಲಬುರಗಿ: 2018ರ ಚುನಾವಣೆ ಯಾರದೇ ನೇತೃತ್ವದಲ್ಲಿ ನಡೆಯೋದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್‌ ಚುನಾವಣೆ ಎದುರಿಸಲಿದೆಯೆಂದು ಕೆಪಿಸಿಸಿ ಅಧ್ಯಕ್ಷ ಮತ್ತು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆಯಿದೆ. 2018ರ ಚುನಾವಣೆಯಲ್ಲಿ ಪಕ್ಷ ಪುನಃ ಅಧಿಕಾರಕ್ಕೆ ಬಂದ ನಂತರ ಸಿಎಂ ಅಭ್ಯರ್ಥಿಯನ್ನು ಹೈಕಮಾಂಡ್‌ ಆಯ್ಕೆ ಮಾಡುತ್ತದೆ. 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಎಂದು ಹೇಳಿದ ನಂತರ ಯಾರೊಬ್ಬರೂ ಸೊಲ್ಲೆತ್ತದೆ ಒಪ್ಪಿಕೊಂಡಿದ್ದೇವೆ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಪುನರುಚ್ಚರಿಸಿದರು.

ಬಿ.ಎಸ್‌.ಯಡಿಯೂರಪ್ಪ ಹಾಗೂ ಇತರರು ಕಾಂಗ್ರೆಸ್‌ನಿಂದ ಅನೇಕರು ಬಿಜೆಪಿಗೆ ಬರಲಿದ್ದಾರೆ ಎನ್ನುತ್ತಿದ್ದಾರೆ. ಬಿಜೆಪಿ ಮಿಷನ್‌ -150 ಶಕ್ತವಾಗಿದ್ದರೆ ಕಾಂಗ್ರೆಸ್‌ನವರನ್ನು ಯಾಕೆ ಪಕ್ಷಕ್ಕೆ ಕರೆದುಕೊಳ್ಳುತ್ತಾರೆ? ಬಿಜೆಪಿಯ ವಿ. ಸೋಮಣ್ಣ ಕಾಂಗ್ರೆಸ್‌ಗೆ ಬರುವ ಕುರಿತು ತಾವೂ ಸೇರಿ ಯಾರೊಂದಿಗೂ ಚರ್ಚಿಸಿಲ್ಲ ಎಂದು ತಿಳಿಸಿದರು.

ಕುಮಾರ್‌ ಬಂಗಾರಪ್ಪ ಜತೆ ಮಾತುಕತೆ
ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಕಾಂಗ್ರೆಸ್‌ ಬಗ್ಗೆ ಅಸಮಾಧಾನ ಹೊಂದಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕುಮಾರ್‌ ಬಂಗಾರಪ್ಪ ಅವರ ತಂದೆಯವರ ಸ್ಥಾನ ತುಂಬುತ್ತಾರೆಂಬ ನಿರೀಕ್ಷೆಯಿತ್ತು. ಇದೇ ಕಾರಣಕ್ಕೆ ಮಂತ್ರಿ ಸ್ಥಾನವನ್ನೂ ನೀಡಲಾಗಿತ್ತು. ಅವರ ತಂದೆ ಹಾದಿ ತುಳಿದರೆ ಏನು ಮಾಡಬೇಕು? ಆದರೂ ಅವರೊಂದಿಗೆ ಮಾತುಕತೆ ನಡೆಸಲಾಗುವುದೆಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

Karnataka ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.