ಕೊರೊನಾ ಭೀತಿ; 4 ಸಾವಿರ ಕೋಳಿಮರಿಗಳ ಸಮಾಧಿ
Team Udayavani, Mar 12, 2020, 3:03 AM IST
ಶಿವಮೊಗ್ಗ: ಕೊರೊನಾ ವೈರಸ್ ಹಾಗೂ ಹಕ್ಕಿಜ್ವರದ ಭೀತಿಯಿಂದ ಕುಕ್ಕುಟೋದ್ಯಮಕ್ಕೆ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಇಲ್ಲಿನ ಕೋಳಿ ಫಾರ್ಮ್ ಮಾಲೀಕರೊಬ್ಬರು ನಾಲ್ಕು ಸಾವಿರ ಕೋಳಿ ಮರಿಗಳನ್ನು ಜೀವಂತ ಸಮಾ ಧಿ ಮಾಡಿದ್ದಾರೆ. ಸಂತೇಕಡೂರಿನ ಕೋಳಿಫಾರ್ಮ್ ಮಾಲೀಕ ಶ್ರೀನಿವಾಸ್ ಈ ಕೋಳಿ ಮರಿಗಳನ್ನು ಗುಂಡಿ ತೆಗೆದು ಹೂತಿದ್ದಾರೆ.
ಕೋಳಿಗೆ ಕೊರೊನಾ ವೈರಸ್ ಹರಡಿದೆ ಹಾಗೂ ಹಕ್ಕಿಜ್ವರ ಬಂದಿದೆ ಎಂಬ ವದಂತಿ ಹೆಚ್ಚಾದ ಹಿನ್ನೆಲೆಯಲ್ಲಿ ಚಿಕನ್ ತಿನ್ನುವವರ ಪ್ರಮಾಣ ದಿಢೀರ್ ಕುಸಿದಿದೆ. ಇದರಿಂದ ಚಿಕನ್ನ ಹೋಲ್ಸೇಲ್ ದರ ಕೆ.ಜಿ.ಗೆ 16 ರೂ.ಆಗಿದೆ. ಇದರಿಂದ ಮರಿಗಳನ್ನು ಸಾಕಿದ ವೆಚ್ಚವೂ ಸಿಗದ ಕಾರಣ ಕೋಳಿಮರಿಗಳನ್ನು ಗುಂಡಿಯಲ್ಲಿ ಹಾಕಿ ನಂತರ ಮಣ್ಣು ಮುಚ್ಚಿದ್ದಾರೆ. 1 ಮರಿಗೆ 50 ರೂ.ನಷ್ಟ ಹಾಗೂ ದೊಡ್ಡ ಕೋಳಿಗೆ 150ರೂ. ನಷ್ಟವಾಗುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ