ಈಗಿರುವ ಕಾಂಗ್ರೆಸ್ ನಕಲಿ, ಅವರಿಗೆ ನೈತಿಕತೆ ಇಲ್ಲ: ಸಚಿವ ಆರ್. ಅಶೋಕ್
Team Udayavani, Feb 17, 2022, 11:33 AM IST
ಬೆಂಗಳೂರು: ವಜಾ ಮಾಡುವುದಾದರೆ ಕಾಂಗ್ರೆಸ್ನವರೇ ಮಾಡಬೇಕು. ಈಗಿರುವ ಕಾಂಗ್ರೆಸ್ ನಕಲಿ, ಕಾಂಗ್ರೆಸ್ ನವರಿಗೆ ನೈತಿಕತೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಕಿಡಿಕಾರಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಉಗ್ರರ ಸವಾಲು ಮೆಟ್ಟಿ ರಾಷ್ಟ್ರಧ್ವಜ ಹಾರಿಸಿದ್ದೇವೆ. ಅಲ್ಪ ಸಂಖ್ಯಾತರ ಓಲೈಕೆಗೆ ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ನವರು ಧರಣಿ ಮಾಡಲಿ. ನಿದ್ದೆ ಮಾಡಲಿ. ಇದೆಲ್ಲಾ ನಾಟಕ, ಶೋ ಅಂತಾ ಕುಮಾರಸ್ವಾಮಿಯೇ ಹೇಳಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ:
ನಿನ್ನೆಯ ಸದನದಲ್ಲಿ ನಡೆದ ವರ್ತನೆ ಇದು ಕಾಂಗ್ರೆಸ್ ನ ಗೂಂಡಾಗಿರಿ. ಆರಾಮವಾಗಿ ಕಾಂಗ್ರೆಸ್ ನವರು ಸದನದಲ್ಲಿ ನಿದ್ದೆ ಮಾಡಲಿ. ಸರ್ಕಾರ ಎಲ್ಲಾ ವ್ಯವಸ್ಥೆ ಮಾಡುತ್ತೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್