ಹಾವು ಕಚ್ಚಿ ಯೋಧ ಸಾವು
Team Udayavani, Sep 14, 2019, 3:00 AM IST
ಚಿಕ್ಕೋಡಿ: ಉತ್ತರ ಪ್ರದೇಶದಲ್ಲಿ ಕರ್ತವ್ಯದಲ್ಲಿರುವಾಗ ಹಾವು ಕಚ್ಚಿ ಮೃತಪಟ್ಟ ನಿಪ್ಪಾಣಿ ತಾಲೂಕಿನ ಸೌಂದಲಗಾ ಗ್ರಾಮದ ಸಿಐಎಸ್ಎಫ್ ಯೋಧ ಪ್ರಮೋದ ಬಾಬಾಸಾಹೇಬ ಮಾತುಕಡೆ (26) ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೇರವೇರಿಸಲಾಯಿತು. ಉತ್ತರ ಪ್ರದೇಶದ ಓವಾರಾದಲ್ಲಿ ಸಿಐಎಸ್ಎಫ್ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಮೋದಗೆ ಮಂಗಳವಾರ ರಾತ್ರಿ ಹಾವು ಕಚ್ಚಿತ್ತು.
ಕೂಡಲೇ ವಾರಣಾಸಿ ಮಿಲಿಟರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಯೋಧ ಮೃತಪಟ್ಟಿದ್ದಾರೆ. ಮೂರು ತಿಂಗಳ ಹಿಂದೆಯಷ್ಟೇ ನಿಪ್ಪಾಣಿ ತಾಲೂಕಿನ ಕುರ್ಲಿ ಗ್ರಾಮದ ಪ್ರಿಯಾಂಕಾ ಜೊತೆ ಪ್ರಮೋದ ಮದುವೆಯಾಗಿತ್ತು. ಅವರು ಪತ್ನಿ, ತಂದೆ-ತಾಯಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!