ಜೆಡಿಎಸ್ ನಾಯಕರಿಂದಾಗಿ ಸೋಲು: ಮುನಿಯಪ್ಪ
Team Udayavani, Jun 24, 2019, 3:00 AM IST
ಮಾಲೂರು: ಪಕ್ಷ ನಿಷ್ಠೆ ಮರೆತ ಕೆಲ ಜೆಡಿಎಸ್ ಮುಖಂಡರಿಂದ ಸೋಲು ಅನುಭವಿಸುವಂತಾಯಿತು ಎಂದು ಕೇಂದ್ರ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ತಾಲೂಕು ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಮಾತಿಗೆ ಮನ್ನಣೆ ನೀಡದ ಜೆಡಿಎಸ್ನ ಶಾಸಕರು, ಮಾಜಿ ಶಾಸಕರು ಪಕ್ಷ ದ್ರೋಹ ಮಾಡಿದ್ದರ ಪರಿಣಾಮ ನಿರೀಕ್ಷಿತ ಮಟ್ಟದಲ್ಲಿ ಮತಗಳು ಸಿಗದೇ ಸೋಲುವಂತಾಯಿತು.
ಇದರ ಫಲವನ್ನು ಮುಂದಿನ ದಿನಗಳಲ್ಲಿ ಅವರು ಅನುಭವಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು. ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ನಡೆಯುವ ಎಲ್ಲಾ ಕೋಮು ಪ್ರಚೋದನೆಗಳು, ದಲಿತ, ಮುಸ್ಲಿಮರ ಮೇಲಿನ ದಬ್ಟಾಳಿಕೆಗೆ ಜೆಡಿಎಸ್ನ ಕೆಲವು ಮುಖಂಡರು ಹೊಣೆಯಾಗಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ