ಅಧಿಕಾರ ದಾಹದ ಕಚ್ಚಾಟದಲ್ಲಿರುವ ಸರ್ಕಾರ ಸ್ವಾತಂತ್ರ್ಯೋತ್ಸವವನ್ನೂ ಮರೆತಿದೆ: ಕಾಂಗ್ರೆಸ್
Team Udayavani, Aug 10, 2021, 12:06 PM IST
ಬೆಂಗಳೂರು: ಅಧಿಕಾರ ದಾಹದ ಆಂತರಿಕ ಕಚ್ಚಾಟದಲ್ಲಿರುವ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವವನ್ನೂ ಮರೆತಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕೆ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, “ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮರೆತ ಸರ್ಕಾರ” ಎಂಬ ಉದಯವಾಣಿ ವರದಿಯನ್ನು ಉಲ್ಲೇಖಿಸಿದೆ.
ಇದನ್ನೂ ಓದಿ:ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮರೆತ ಸರಕಾರ!
ಸ್ವತಂತ್ರಕ್ಕೆ ಸಣ್ಣ ಕೊಡುಗೆಯೂ ಇಲ್ಲದ ಬಿಜೆಪಿ ಪಕ್ಷ ಸ್ವಾತಂತ್ರ್ಯೋತ್ಸವವನ್ನು ಗೌರವಿಸುವುದೂ ಅರಿತಿಲ್ಲ. ತ್ಯಾಗ, ಬಲಿದಾನಗಳಿಂದ ಸಿಕ್ಕ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಸರ್ಕಾರ ಕಡೆಗಣಿಸಿದ್ದು ಅಕ್ಷಮ್ಯ. ಅಧಿಕಾರ ದಾಹದ ಆಂತರಿಕ ಕಚ್ಚಾಟದಲ್ಲಿರುವ ಸರ್ಕಾರ, ನೆರೆ, ಕರೋನಾವನ್ನೂ ಮರೆತಿದೆ, ಸ್ವಾತಂತ್ರ್ಯೋತ್ಸವವನ್ನೂ ಮರೆತಿದೆ ಎಂದು ಟೀಕೆ ಮಾಡಿದೆ.
ಸ್ವತಂತ್ರಕ್ಕೆ ಸಣ್ಣ ಕೊಡುಗೆಯೂ ಇಲ್ಲದ @BJP4Karnataka ಪಕ್ಷ ಸ್ವಾತಂತ್ರ್ಯೋತ್ಸವವನ್ನು ಗೌರವಿಸುವುದೂ ಅರಿತಿಲ್ಲ.
ತ್ಯಾಗ, ಬಲಿದಾನಗಳಿಂದ ಸಿಕ್ಕ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಸರ್ಕಾರ ಕಡೆಗಣಿಸಿದ್ದು ಅಕ್ಷಮ್ಯ.
ಅಧಿಕಾರ ದಾಹದ ಆಂತರಿಕ ಕಚ್ಚಾಟದಲ್ಲಿರುವ ಸರ್ಕಾರ, ನೆರೆ, ಕರೋನಾವನ್ನೂ ಮರೆತಿದೆ, ಸ್ವಾತಂತ್ರ್ಯೋತ್ಸವವನ್ನೂ ಮರೆತಿದೆ. pic.twitter.com/eJnTR2zrK0
— Karnataka Congress (@INCKarnataka) August 10, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್