ಪ್ರತಿ ಜಿಲ್ಲೆಯಲ್ಲಿ ಮಾದರಿ ಕೋವಿಡ್‌ಫೀಲ್ಡ್‌ ಆಸ್ಪತ್ರೆ ತೆರೆಯಲು ಸರ್ಕಾರ ಸಿದ್ಧವಿದೆ


Team Udayavani, Oct 10, 2021, 10:30 PM IST

ಪ್ರತಿ ಜಿಲ್ಲೆಯಲ್ಲಿ ಮಾದರಿ ಕೋವಿಡ್‌ಫೀಲ್ಡ್‌ ಆಸ್ಪತ್ರೆ ತೆರೆಯಲು ಸರ್ಕಾರ ಸಿದ್ಧವಿದೆ

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮಾದರಿ ಕೋವಿಡ್‌ಫೀಲ್ಡ್‌ ಆಸ್ಪತ್ರೆ ತೆರೆಯಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಭಾನುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜೀವ್‌ ಗಾಂಧಿ ಎದೆರೋಗಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಕೋವಿಡ್‌ಫೀಲ್ಡ್‌ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ಜಿಲ್ಲೆಯಲ್ಲೂ ಇದೇ ಮಾದರಿಯ ಆಸ್ಪತ್ರೆ ಆರಂಭಿಸಲಾಗುವುದು.ಆಸ್ಪತ್ರೆ ನಿರ್ಮಾಣಕ್ಕೆ ಸಮಸ್ಯೆಯಿದೆ.ಹೀಗಾಗಿ ವೈದ್ಯರು, ನರ್ಸ್‌, ಸಿಬ್ಬಂದಿ ನಿಯೋಜನೆ ಮಾಡಿ ಬಳಕ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಲಿದೆ ಎಂದು ತಿಳಿಸಿದರು.

ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆಯಡಿ ನೆರವು ನೀಡುವ ಮೂಲಕ ಕಾರ್ಪೊರೇಟ್‌ ಸಂಸ್ಥೆಗಳು ತಾವು ಬೆಳೆಯಲು ಅನುವು ಮಾಡಿಕೊಟ್ಟ ಸಮಾಜಕ್ಕೆ ಕೊಡುಗೆ ನೀಡಿ,ಉಪಕಾರ ಸ್ಮರಣೆ ಮಾಡುತ್ತಿವೆ. ಸರ್ಕಾರದ ಪ್ರಯತ್ನಗಳಲ್ಲಿ ಕೈಜೋಡಿಸುವ ಈ ಸಂಸ್ಥೆಗಳ ಉಪಕಾರಸ್ಮರಣೆಯನ್ನು ಸರ್ಕಾರ ಕೂಡ ಮಾಡಲಿದೆ ಎಂದು ಹೇಳಿದರು.

ಹುಟ್ಟಿದ ಕೂಡಲೇ ಯಾರೂ ದೊಡ್ಡವರಾಗುವುದಿಲ್ಲ.ನಮ್ಮ ಪೋಷಕರು, ಗುರುಗಳು, ನಮ್ಮ ಸಮಾಜ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಬೆಳವಣಿಗೆಗೆ ಕೊಡುಗೆ ನೀಡುತ್ತಾರೆ.ನಾವು ಬೆಳೆಯುವುದರೊಂದಿಗೆ ನಮ್ಮ ಸುತ್ತಮುತ್ತಲಿನವರನ್ನೂ ಬೆಳೆಸಬೇಕು.ಸಮಾಜಕ್ಕೆ ನಾವು ಪಡೆದುಕೊಂಡಿರುವುದರಲ್ಲಿ ಕಿಂಚಿತ್ತಾದರೂ ಹಿಂತಿರುಗಿಸಬೇಕು.ಬದುಕು ಸಾರ್ಥವಾಗಲಿದೆ ಎಂದು ತಿಳಿಸಿದರು.

ಉಚಿತವಾಗಿ ಕೋವಿಡ್‌ ಲಸಿಕೆ ಒದಗಿಸುವ ಮೂಲಕ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಪ್ರಧಾನಿ ನರೇಂದ್ರ ಮೋದಿ, ಮತ್ತು ಕೇಂದ್ರ ಆರೋಗ್ಯ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 406 ಹೊಸ ಪ್ರಕರಣ ಪತ್ತೆ | 637 ಸೋಂಕಿತರು ಗುಣಮುಖ

ಕರ್ನಾಟಕದಲ್ಲಿ ನಂಬರ್‌ ಒನ್‌
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಲಸಿಕಾ ಮೇಳದಲ್ಲಿ ದೇಶದಲ್ಲಿ ಒಟ್ಟು 2.5 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ.ಕರ್ನಾಟಕದಲ್ಲಿ ಶೇ.83ರಷ್ಟು ಮೊದಲ ಡೋಸ್‌ ಲಸಿಕೆ ನೀಡಲಾಗಿದ್ದು ಲಸಿಕೆ ನೀಡಿಕೆ ವಿಚಾರದಲ್ಲಿ ಕರ್ನಾಟಕ ದಾಖಲೆ ನಿರ್ಮಿಸಿದೆ. ಪ್ರತಿ ಹಳ್ಳಿ ಹಳ್ಳಿಗೂ ಲಸಿಕೆ ತಲುಪಿಸಿದೆ.ಆ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮತ್ತು ಜನತೆಗೆ ಅಭಿನಂದನೆ ಸಲ್ಲಿಸುವುದಾಗಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಎಲ್‌. ಮಾಂಡವೀಯ ಹೇಳಿದರು.

ಕೋವಿಡ್‌ 19 ಸಾಂಕ್ರಾಮಿಕ ನಿಯಂತ್ರಣದಲ್ಲಿದ್ದರೂ ಇನ್ನೂ ಅಂತ್ಯವಾಗಿಲ್ಲ. ಆದ್ದರಿಂದ ಸರ್ಕಾರಗಳು ಜಾಗರೂಕರಾಗಿರುವುದು ಅತಿ ಮುಖ್ಯ. ಈ ನಿಟ್ಟಿನಲ್ಲಿ ಅಗತ್ಯವಿದ್ದೆಡೆ ಸುಲಭವಾಗಿ ಸ್ಥಳಾಂತರಿಸಬಹುದಾದ ಕೋವಿಡ್‌ಫೀಲ್ಡ್‌ ಆಸ್ಪತ್ರೆಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುತ್ತಿರುವುದು ಒಂದು ದೂರದೃಷ್ಟಿಯ ನಡೆ ಎಂದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮಾತನಾಡಿದರು. ಸಂಸದ ಪಿ.ಸಿ. ಮೋಹನ್‌, ಶಾಸಕ ಉದಯ್‌ ಗರುಡಾಚಾರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.