ಕಪ್ಪು ಶಿಲೀಂಧ್ರದ ಔಷಧದ ಬಗ್ಗೆ ಸರ್ಕಾರ ಎಚ್ಚೆತ್ತುಕೊಂಡಿದೆ : ಕುಮಾರಸ್ವಾಮಿ


Team Udayavani, May 23, 2021, 6:37 PM IST

gfdsa

ಬೆಂಗಳೂರು : ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ಅಗತ್ಯವಿರುವ ಔಷಧ ಪೂರೈಕೆಯಲ್ಲಿನ ಕೇಂದ್ರದ ತಾರತಮ್ಯ, ಔಷಧ ಸಂಗ್ರಹಿಸಲು ತೆಲಂಗಾಣ ಕೈಗೊಂಡ ಕ್ರಮಗಳ ಕುರಿತು 22-05-2021ರಂದು ಟ್ವೀಟ್‌ ಮಾಡಿ ಸರ್ಕಾರವನ್ನು ಎಚ್ಚರಿಸಿದ್ದೆ. ಅದು ವರದಿಯೂ ಆಗಿತ್ತು. ಅದರ ಮರುದಿನವೇ ಔಷಧ ಪೂರೈಕೆಗೆ ಸರ್ಕಾರ ಕಂಪನಿಗಳಿಂದ ದರ ಪಟ್ಟಿ ಆಹ್ವಾನಿಸಿದೆ. ಇದು ಸ್ವಾಗತಾರ್ಹ ಕ್ರಮ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಅಗತ್ಯವಿರುವ ಔಷಧ ಸಂಗ್ರಹಿಸಲು ಸರ್ಕಾರ ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ. ಪ್ರತಿಯೊಂದಕ್ಕೂ ಕೇಂದ್ರದತ್ತ ನೋಡದೇ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವಂತೆ ನೀಡಿದ್ದ ಸಲಹೆಯನ್ನು ಸರ್ಕಾರ ಪರಿಗಣಿಸಿದೆ. ಸೂಕ್ತ ಸಮಯದಲ್ಲಿ ನೀಡಲಾಗುವ ಸೂಕ್ತ ಸಲಹೆಗಳನ್ನು ಮನ್ನಿಸುವುದು ರಾಜ್ಯದ ಹಿತದೃಷ್ಟಿಯಿಂದಲೂ ಒಳ್ಳೆಯದು ಎಂದು ಕುಮಾರಸ್ವಾಮಿ  ಟ್ವಿಟ್ಟರ್  ಮೂಲಕ ಬರೆದುಕೊಂಡದ್ದಾರೆ.

 

 

ಟಾಪ್ ನ್ಯೂಸ್

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS ಫ್ಯಾಮಿಲಿ ಟ್ರಸ್ಟ್‌; ಸಿಎಂ ಇಬ್ರಾಹಿಂ “ಭೂಗತ’: ಲಕ್ಷ್ಮಣ್‌ ವ್ಯಂಗ್ಯ

JDS ಫ್ಯಾಮಿಲಿ ಟ್ರಸ್ಟ್‌; ಸಿಎಂ ಇಬ್ರಾಹಿಂ “ಭೂಗತ’: ಲಕ್ಷ್ಮಣ್‌ ವ್ಯಂಗ್ಯ

Cauvery issueತಮಿಳುನಾಡು ಸಿಎಂ ಭೇಟಿಗೆ 48 ತಾಸು ಕಾದು ಬರಿಗೈಯಲ್ಲಿ ಮರಳಿದ ಲೆಹರ್‌ ಸಿಂಗ್‌!

Cauvery issueತಮಿಳುನಾಡು ಸಿಎಂ ಭೇಟಿಗೆ 48 ತಾಸು ಕಾದು ಬರಿಗೈಯಲ್ಲಿ ಮರಳಿದ ಲೆಹರ್‌ ಸಿಂಗ್‌!

karnataka 2 ಕಡೆ ಸಂಶೋಧನ ಕೇಂದ್ರ ತೆರೆಯಲು ಆಪ್ಟೀವ್‌ ಕಂಪೆನಿಗೆ ಆಹ್ವಾನ

karnataka 2 ಕಡೆ ಸಂಶೋಧನ ಕೇಂದ್ರ ತೆರೆಯಲು ಆಪ್ಟೀವ್‌ ಕಂಪೆನಿಗೆ ಆಹ್ವಾನ

Karnataka Bandh: ರಾಜ್ಯಾದ್ಯಂತ ಬಿಗಿ ಭದ್ರತೆ, ಕಟ್ಟೆಚ್ಚರ

Karnataka Bandh: ರಾಜ್ಯಾದ್ಯಂತ ಬಿಗಿ ಭದ್ರತೆ, ಕಟ್ಟೆಚ್ಚರ

Bengaluru: ಎರಡು ದಿನಗಳಿಂದ ಭಾರೀ ಸಂಚಾರ ದಟ್ಟಣೆ

Bengaluru: ಎರಡು ದಿನಗಳಿಂದ ಭಾರೀ ಸಂಚಾರ ದಟ್ಟಣೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.