![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
ಸರ್ಕಾರಿ ಶಾಲಾ ಜಮೀನಿಗೆ ಖಾತಾ ಮಾಡಿಸಿಕೊಳ್ಳಲು ಸೂಚನೆ
Team Udayavani, May 4, 2019, 3:00 AM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಮತ್ತು ಶಾಲೆಗಳಿಗೆ ಸಂಬಂಧಿಸಿದ ಜಮೀನಿನ ಖಾತಾ ಪಡೆಯಲು ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇಲಾಖೆ ಸೂಚನೆ ನೀಡಿದೆ.
ಸರ್ಕಾರಿ ಶಾಲೆ ಮತ್ತು ಶಾಲೆಗಳಿಗೆ ಸಂಬಂಧಿಸಿದ ಜಮೀನನ್ನು ಸಂರಕ್ಷಿಸುವ ತುರ್ತು ಅವಶ್ಯಕತೆಯಿದೆ. ಆದ್ದರಿಂದ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳಿಗೆ ಸೇರಿರುವ ಜಮೀನಿಗೆ ಖಾತಾ ಮಾಡಿಸಿಕೊಳ್ಳಬೇಕು.
ಜಮೀನಿನ ಖಾತಾ ಪಡೆಯುವ ಸಂಬಂಧ ಸ್ಥಳೀಯ ತಹಶೀಲ್ದಾರ್ಗಳನ್ನು ಸಂಪರ್ಕಿಸಿ ಆದಷ್ಟು ಬೇಗ ಖಾತಾ ಪಡೆಯಲು ನಿರ್ದೇಶನ ನೀಡಲಾಗಿದೆ. ಸರ್ಕಾರಿ ಶಾಲೆಗಳಿಗೆ ಸ್ವಂತ ಜಮೀನು ಇದ್ದರೂ ಖಾತಾ ಇಲ್ಲ ಎಂಬ ವಿಚಾರಗಾಗಿ ಕೆಲವು ತಿಂಗಳ ಹಿಂದೆ ಸಾಕಷ್ಟು ಗೊಂದಲ ಸೃಷ್ಟಿಯಾಗಿತ್ತು.
ಅಲ್ಲದೆ, ಸರ್ಕಾರಿ ಶಾಲೆಗಳ ಜಾಗದ ಒತ್ತುವರಿ ಕೂಡ ನಡೆಯುವ ಸಾಧ್ಯತೆಯಿದೆ ಎಂಬ ಉದ್ದೇಶದಿಂದ ಸರ್ಕಾರಿ ಶಾಲೆ ಹಾಗೂ ಸಂಬಂಧಪಟ್ಟ ಜಮೀನಿನ ಸಂರಕ್ಷಣೆಗೆ ಖಾತಾ ಮಾಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
![mudhola](https://www.udayavani.com/wp-content/uploads/2024/07/mudhola-1-150x87.jpg)
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
![ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ](https://www.udayavani.com/wp-content/uploads/2024/07/KRISHNA-NADI-150x84.jpg)
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.