ಫಲಿತಾಂಶ ಬಳಿಕ ಸರ್ಕಾರ ಬೀಳಲ್ಲ: ಹೊರಟ್ಟಿ
Team Udayavani, Dec 8, 2019, 3:04 AM IST
ಬಾಗಲಕೋಟೆ: ರಾಜ್ಯದಲ್ಲಿ ನಡೆದ ಉಪ ಚುನಾವಣೆ ಫಲಿತಾಂಶ ಬಂದ ಬಳಿಕವೂ ಬಿಜೆಪಿ ಸರ್ಕಾರ ಪತನಗೊಳ್ಳುವುದು ಅನುಮಾನ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಮುಧೋಳ ತಾಲೂಕಿನ ಯಡಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿಯವರು ಕಡಿಮೆ ಸ್ಥಾನ ಗೆದ್ದರೆ ಮತ್ತೆ ಆಪರೇಷನ್ ಕಮಲ ಮಾಡಿ ಸರ್ಕಾರ ಉಳಿಸಿಕೊಳ್ಳುತ್ತಾರೆ ಎಂದರು. ಬಿಜೆಪಿ ಏಳು ಸ್ಥಾನ ಗೆದ್ದರೆ ಸರ್ಕಾರಕ್ಕೆ ಏನೂ ಆಗಲ್ಲ. 4ರಿಂದ 5 ಸ್ಥಾನ ಬಂದರೆ ಮಾತ್ರ ಸರ್ಕಾರಕ್ಕೆ ಗಂಡಾಂತರವಿದೆ. ಆ ವೇಳೆ, ಇನ್ನೊಬ್ಬರ ಜತೆ ಸರ್ಕಾರ ರಚಿಸಬೇಕಾಗುತ್ತದೆ. ಇಲ್ಲದಿದ್ದರೆ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಗುತ್ತದೆ.
ಹೀಗಾಗಿ, ಉಪ ಚುನಾವಣೆ ಫಲಿತಾಂಶ ಬಳಿಕ ಯಡಿಯೂರಪ್ಪ ರಾಜೀನಾಮೆ ಕೊಡುತ್ತಾರೆಂಬ ಚರ್ಚೆ ಸದ್ಯ ಅಪ್ರಸ್ತುತ ಎಂದರು. ಉಪ ಚುನಾವಣೆಯಲ್ಲಿ ಬಿಜೆಪಿ ಏಳು ಸ್ಥಾನ ಗೆದ್ದರೆ, ಮತ್ತೆ ಎಷ್ಟು ಶಾಸಕರು ಬಿಜೆಪಿಗೆ ಹೋಗುತ್ತಾರೆ ಎಂಬುದು ಗೊತ್ತಿಲ್ಲ. ಕಡಿಮೆ ಸ್ಥಾನ ಗೆದ್ದರೆ ಮತ್ತೆ ಆಪರೇಷನ್ ಕಮಲ ಆಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…