ಗೋಹತ್ಯೆ ನಿಷೇಧ ಕಾಯ್ದೆ ಸಮಾಜದಲ್ಲಿ ಶಾಂತಿ ಕದಡುತ್ತದೆ


Team Udayavani, May 28, 2017, 11:28 AM IST

COW-(1).jpg

ಬೆಂಗಳೂರು: ಗೋ ಹತ್ಯೆ ನಿಷೇಧ ಕಾಯ್ದೆ ದೇಶದಲ್ಲಿ ಮೊದಲಿನಿಂದಲೂ ಜಾರಿಯಲ್ಲಿದೆ. ಆದರೆ, ಈಗ ಕೇಂದ್ರ ಸರ್ಕಾರ ಅದನ್ನು ಹೊಸದಾಗಿ ಜಾರಿಗೊಳಿಸಲು ಹೊರಟಿರುವುದು ಸಮಾಜದಲ್ಲಿ ಶಾಂತಿ ಕದಡುವ ರೀತಿಯಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಅವರ 51ನೇ
ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಳೆಯ ಕಾಯ್ದೆಯನ್ನೇ ಬೇರೆ ರೂಪದಲ್ಲಿ ಜಾರಿಗೆ ತರುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಇದರಿಂದ ಸಾಕಷ್ಟು ಗೊಂದಲ ಸೃಷ್ಠಿಯಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯ ಸರ್ಕಾರ ಅದನ್ನು ಪರಾಮರ್ಶಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದರು.

ಹಿಂದೂಗಳ ಮತ ಸೆಳೆಯಲು ಗೋಹತ್ಯೆ ನಿಷೇಧ: ಎಚಿxಕೆ ವಿಜಯಪುರ: ವೃದ್ಧ ಗೋವುಗಳ ರಕ್ಷಣೆ ಹೇಗೆ ಎಂಬುದನ್ನು ಸ್ಪಷ್ಟೀಕರಿಸದೆ ಗೋಹತ್ಯೆ ನಿಷೇಧದ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಹಿಂದೂಗಳ ಮತ ಸೆಳೆಯಲು ರಾಜಕೀಯ ತಂತ್ರ ಮಾಡುತ್ತಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರ ಸ್ವಾಮಿ ಟೀಕಿಸಿದ್ದಾರೆ. ಶನಿವಾರ ನಗರದಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾನೂನು ಮಾಡಿದವರು ವೃದ್ಧ ಗೋವುಗಳು, ಎತ್ತುಗಳ ರಕ್ಷಣೆ ಹೇಗೆಂದು ತಿಳಿಸಿಲ್ಲ.

ಗ್ರಾಮೀಣ ಪ್ರದೇಶದಲ್ಲಿ ಗೋವುಗಳ ರಕ್ಷಣಾ ಕೇಂದ್ರ ತೆರೆಯಬೇಕು. ಆ ಮೂಲಕ ಗೋವುಗಳ ಕುರಿತು ಮಾತನಾಡುವವರು ವೃದ್ಧ ಗೋವುಗಳ ರಕ್ಷಣೆಯ ಹೊಣೆ ಹೊರುವ ಮೂಲಕ ನಿಜವಾದ ಕಾಳಜಿ ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು.

ೋವುಗಳಿಗೆ ಪೂಜೆ
ಮೈಸೂರು: ದೇಶದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ನಗರದ ಕೃಷ್ಣರಾಜ ವಿಧಾನಸಬಾ ಕ್ಷೇತ್ರದ ಬಿಜೆಪಿ ಮಹಿಳಾ ಘಟಕದ ಪದಾಧಿಕಾರಿಗಳು ಶನಿವಾರ ಗೋ ಪೂಜೆ ನಡೆಸಿದರು. ನಗರದ ಸಿದ್ದಪ್ಪ ವೃತ್ತದಲ್ಲಿರುವ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಮಾಜಿ ಸಚಿವ ಎಸ್‌.ಎ.ರಾಮದಾಸ್‌ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಹಿಳಾ ಘಟಕದ ಕಾರ್ಯಕರ್ತೆಯರು, ಗೋವುಗಳಿಗೆ ಪೂಜೆ ಸಲ್ಲಿಸಿ, ಹುಲ್ಲು ತಿನ್ನಿಸಿ ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸಿದರು. ರಾಮದಾಸ್‌ ಮಾತನಾಡಿ, 2012ರಲ್ಲಿ ನಾನು ಮತ್ತು ನನ್ನ ತಾಯಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದಾಗ ನನ್ನ ತಾಯಿ
ಗುಜರಾತ್‌ನಲ್ಲಿ ಗೋಹತ್ಯೆ ನಿಷೇಧಿಸಿರುವಂತೆ ರಾಷ್ಟ್ರಾದ್ಯಂತ ನಿಷೇಧಿಸುವಂತೆ ಮನವಿ ಮಾಡಿದ್ದರು ಎಂದು ನೆನಪಿಸಿಕೊಂಡರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.