ವಿಶ್ವಾಸ ಪರ್ವದಲ್ಲಿ ಸದನ ಸೆಳೆದ ಶೂರರು…


Team Udayavani, Jul 24, 2019, 3:04 AM IST

vishvasa

ಸಮ್ಮಿಶ್ರ ಸರ್ಕಾರ ಪತನವಾಗುತ್ತಿದ್ದಂತೆ ಸಂಸದೀಯ ಪಟುಗಳಿಂದ ತುಲನೆಗೊಂಡ ರಾಜಕೀಯ, ಸಂವಿಧಾನ, ಕಾನೂನು-ಕಟ್ಟಳೆಗಳು ಜನರ ಮೆಚ್ಚುಗೆಗೂ ಪಾತ್ರವಾಗಿದೆ. ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮೂರ್‍ನಾಲ್ಕು ದಿನಗಳಿಂದ ಸದನದ ಒಳಗೆ ತಮ್ಮದೇ ಆದ ಕಾರ್ಯತಂತ್ರ ಹೆಣೆದ ಈ ರಾಜಕಾರಣಿಗಳ ಕಾರ್ಯತಂತ್ರ ಜನರ ಶ್ಲಾಘನೆಗೆ ಕಾರಣವಾಗಿದೆ. ಅಂತಹ ಸದನ ವೀರರ ಕಿರು ಮಾಹಿತಿ ಇಲ್ಲಿದೆ.

ಕೃಷ್ಣ ಬೈರೇಗೌಡ: ಅಧಿವೇಶನದಲ್ಲಿ ಶಾಸಕರ ರಾಜೀನಾಮೆ, ಸುಪ್ರೀಂಕೋರ್ಟ್‌ ತೀರ್ಪು, ರಾಜ್ಯಪಾಲರ ನಿರ್ದೇಶನ, ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠದ ಹಿಂದಿನ ಆದೇಶ ವಿಚಾರಗಳನ್ನು ಸಮರ್ಥವಾಗಿ ಮಂಡಿಸಿ, ಗಮನ ಸೆಳೆದವರು ಕೃಷ್ಣ ಬೈರೇಗೌಡ. ಸಂಸದೀಯ ವ್ಯವಹಾರಗಳ ಸಚಿವರಾಗಿಯೂ ಪ್ರಕರಣಗಳ ಬಗ್ಗೆ ಅಧ್ಯಯನ ಮಾಡಿ ಸದನದಲ್ಲಿ ಎರಡು ದಿನಗಳ ಕಾಲ ಬಿಜೆಪಿಯವರಿಗೆ ತಿರುಗೇಟು ನೀಡಿ ಮಿಂಚಿದವರು.

ಜೆ.ಸಿ.ಮಾಧುಸ್ವಾಮಿ: ಅಧಿವೇಶನದಲ್ಲಿ ವಿಶ್ವಾಸಮತ ನಿರ್ಣಯ ಕುರಿತು ನಡೆದ ಚರ್ಚೆ ವೇಳೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ಕಾನೂನಾತ್ಮಕ ಹಾಗೂ ಸುಪ್ರೀಂಕೋರ್ಟ್‌ ತೀರ್ಪು, ಹಿಂದಿನ ಘಟನೆಗಳ ಪ್ರಸ್ತಾಪ ಸಂದರ್ಭದಲ್ಲಿ ಬಿಜೆಪಿ ಕಡೆಯಿಂದ ಸಮರ್ಥವಾಗಿ ಎದುರಿಸಿ ದವರು ಜೆ.ಸಿ.ಮಾಧುಸ್ವಾಮಿ. ಪ್ರತಿ ಹಂತ ದಲ್ಲೂ ಕ್ರಿಯಾಲೋಪ ಎತ್ತಿ ಆಡಳಿತಾ ರೂಢ ಪಕ್ಷದವರನ್ನು ಮಣಿಸುತ್ತಿ ದ್ದರು. ಒಮ್ಮೊಮ್ಮೆ ಸ್ಪೀಕರ್‌ ಅವರಿಗೂ ಕಾನೂನಾತ್ಮಕ ಆಂಶ ನೆನಪಿಸುತ್ತಿದ್ದರು.

ಡಿ.ಕೆ.ಶಿವಕುಮಾರ್‌: ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮೂರ್‍ನಾಲ್ಕು ದಿನಗಳಿಂದ ಸದನದ ಹೊರಗೆ ಹಾಗೂ ಸದನದ ಒಳಗೆ ತಮ್ಮದೇ ಆದ ಕಾರ್ಯತಂತ್ರ ಹಣೆದು ಪ್ರತಿಪಕ್ಷ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿ ಆತಂಕಕ್ಕೂ ದೂಡಿದವರು ಡಿ.ಕೆ.ಶಿವಕುಮಾರ್‌. ಅತೃಪ್ತ ಶಾಸಕರ ಆನರ್ಹತೆ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನ ಹೊರತಾಗಿ ಯೂ ಸ್ಪೀಕರ್‌ ರೂಲಿಂಗ್‌ ಪ್ರಸ್ತಾಪಿಸಿ ಪದೇ ಪದೇ ಸದನಕ್ಕೆ ಬನ್ನಿ ಎಂದು ಮನವಿ ಮಾಡಿ ಪಕ್ಷಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಹೋರಾಟ ಮಾಡಿದವರು.

ಶಿವಲಿಂಗೇಗೌಡ: ಸಮ್ಮಿಶ್ರ ಸರ್ಕಾರದ ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆಯಲ್ಲಿ ಅನೈತಿಕ ರಾಜಕಾರಣ, ಶಾಸಕರ ರೆಸಾರ್ಟ್‌ ಸಂಸ್ಕೃತಿ, ಶಾಸಕರ ಖರೀದಿ ಮತ್ತಿತರ ವಿಚಾರಗಳ ಬಗ್ಗೆ ಗ್ರಾಮೀಣ ಸೊಗಡಿನಲ್ಲೇ ಮಾತನಾಡಿ ಗಮನ ಸೆಳೆದವರು ಶಿವಲಿಂಗೇಗೌಡ. ಒಂದು ಹಂತದಲ್ಲಿ ಬಿಜೆಪಿಯವರಲ್ಲಿ ಆಕ್ರೋಶ ಹುಟ್ಟುವಂತೆ ಮಾತನಾಡಿ ರೊಚ್ಚಿ ಗೆಬ್ಬಿಸಿದ್ದು ಹೌದು. ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ಶಿವಲಿಂಗೇಗೌಡರ ಭಾಷಣ ಪ್ರಸ್ತಾಪಿಸಿದರು.

ಎ.ಟಿ.ರಾಮಸ್ವಾಮಿ: ಅಧಿವೇಶನದಲ್ಲಿ ಶಾಸಕರ ಖರೀದಿ, ಮೌಲ್ಯಾಧಾರಿತ ರಾಜಕಾರಣದ ಬಗ್ಗೆ ಮಾತನಾಡಿ ಪ್ರಸಕ್ತ ರಾಜಕೀಯ ಕಲುಷಿತಗೊಂಡಿರುವ ಬಗ್ಗೆ ತೀರಾ ನೋವಿನಿಂದ ಮಾತನಾಡಿ ಗಮನ ಸಳೆದವರು ಎ.ಟಿ.ರಾಮಸ್ವಾಮಿ. ಒಂದು ಹಂತದಲ್ಲಿ ಅತೃಪ್ತ ಶಾಸಕರಿಗೆ ಜೀರೋ ಟ್ರಾಫಿಕ್‌ ವ್ಯವಸ್ಥೆ ಕಲ್ಪಿಸಿದ ಬಗ್ಗೆಯೂ ಆಕ್ರೋಶ ಹೊರಹಾಕಿ ಗೃಹ ಇಲಾಖೆ ಯಾರು ನಡೆಸುತ್ತಿದ್ದಾರೆ ಎಂದು ಪ್ರಶ್ನಿಸಿದರು. ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಮತ ಈ ಹಂತಕ್ಕೆ ಬರಲು ನಮ್ಮಿಂದಾಗಿರುವ ತಪ್ಪುಗಳು ಕಾರಣ ಎಂದೂ ನೇರವಾಗಿಯೇ ಹೇಳಿದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.