21ನೇ ಶತಮಾನದ ಭಗವಂತನ ಅವತಾರ


Team Udayavani, Jan 22, 2019, 12:50 AM IST

bagavanta.jpg

ಅನುಭಾವದ ಅಂತಿಮ ಘಟ್ಟವನ್ನು ತಲುಪಿದವನೇ “ಸಿದ್ಧ’. “ಗಂಗಾ’ ಭಾರತದ ಅತ್ಯಂತ ಪವಿತ್ರ ನದಿ. “ಸಿದ್ಧಗಂಗಾ’ ಮಠದ ಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರು ಶತಾಯುಷಿಗಳಾಗಿ ಬಾಳಿದವರು. ಅವರ ಹೆಸರು ಇಂದು ರಾಷ್ಟ್ರಾದ್ಯಂತ, ವಿಶ್ವಾದ್ಯಂತ ಮನೆಮಾತಾಗಿದೆ. ಅವರು ಹಿಂದಿನ ಕಾಲದ ಋಷಿಗಳಂತೆ, ಹನ್ನೆರಡನೇ ಶತಮಾನದ ಬಸವ, ಅಲ್ಲಮರಂತೆ, ಆಧುನಿಕ ಕಾಲದ ರಾಮಕೃಷ್ಣ, ವಿವೇಕಾನಂದ, ಅರಬಿಂದೋ ಅವರಂತೆ ಶ್ರೇಷ್ಠ ಅಧ್ಯಾತ್ಮಿಕ ಸಾಧಕರು, ಸಾಮಾಜಿಕ ಚಿಂತಕರು ಮತ್ತು ಜಾತಿಭೇದವಿಲ್ಲದೆ ಬಡ ವಿದ್ಯಾರ್ಥಿಗಳಿಗಾಗಿ ಅವರ ಶಿಕ್ಷಣಕ್ಕಾಗಿ ಬದುಕನ್ನು ಮೀಸಲಾಗಿಟ್ಟವರು. ಅವರ ನೇತೃತ್ವದಲ್ಲಿ ನಡೆಯುತ್ತಿ ರುವ ಸಿದ್ಧಗಂಗಾ ಮಠದ ಉಚಿತ ವಿದ್ಯಾರ್ಥಿ ನಿಲಯವನ್ನು ನೋಡಿದಾಗ, ಅಲ್ಲಿನ ಸಾವಿರಾರು ಬಡ ವಿದ್ಯಾರ್ಥಿಗಳ ಮುಖದಲ್ಲಿ ಮಂದಸ್ಮಿತವು ಮಿಂಚುವುದನ್ನು ಕಂಡು ರೋಮಾಂಚನವಾಗುತ್ತದೆ. ಶ್ರೇಷ್ಠ ಸಂತರಾಗಿ ಶ್ರೀ ಸಿದ್ಧಗಂಗಾ ಸಂಸ್ಕೃತ ಪಾಠಶಾಲೆಯನ್ನು ನಡೆಸುತ್ತಿದ್ದಾರೆ. ತಮ್ಮ ಇಳಿ ವಯಸ್ಸಿನಲ್ಲೂ ಕಾಲವನ್ನು ಸ್ವಲ್ಪವೂ ದುವ್ಯìಯ ಮಾಡದೇ, ರಾತ್ರಿ ಕೆಲವು ಗಂಟೆ ಬಿಟ್ಟರೆ ಇಡೀ ದಿನ ಚಟುವಟಿಕೆಯಿಂದ ಇದ್ದರು. ಅವರ ದರ್ಶನಕ್ಕಾಗಿ ಸಾವಿರಾರು ಜನರು ದಿನವೂ ಬಂದು ತಮ್ಮ ದೈಹಿಕ, ಮಾನಸಿಕ ತೊಂದರೆಗಳನ್ನು ನಿವಾರಿಸಿಕೊಂಡ ನಿದರ್ಶನಗಳಿವೆ. ಜನರಿಗೆ ಪಾಲಿಗೆ ಅವರು “ನಡೆದಾಡುವ ದೇವರು’ ಆಗಿದ್ದರು. ನಿಜಕ್ಕೂ ಶ್ರೀಗಳು, ಇಪ್ಪತ್ತೂಂದನೇ ಶತಮಾನದ ಭಗವಂತನ ಅವತಾರವೆಂದು ಭಾವಿಸಿದರೂ ತಪ್ಪಲ್ಲ.

ಅವರಿಗೆ ಈಗಾಗಲೇ “ಭಾರತರತ್ನ’ ನೀಡಿ ಗೌರವಿಸಬೇಕಾಗಿತ್ತು. ಆ ಪ್ರಶಸ್ತಿಯಿಂದ ಅವರ ಗೌರವ ಹೆಚ್ಚುವುದಕ್ಕಿಂತ ಅವರಿಂದಾಗಿ ಆ ಪ್ರಶಸ್ತಿಗೆ ವಿಶೇಷ ಮಾನ್ಯತೆ ಲಭ್ಯವಾಗುತ್ತಿತ್ತು. ಅವರಲ್ಲಿ ನನ್ನ ಭಕ್ತಿ ದಿನದಿನಕ್ಕೆ ಹೆಚ್ಚಾಗುತ್ತಿದೆ. ಭಗವಂತನಂತೆ ಅವರು ನನ್ನ ಪ್ರಾರ್ಥನಾ ಕೇಂದ್ರವೂ ಆಗಿದ್ದಾರೆಂದು ವಿನಯದಿಂದ ಹೇಳಿಕೊಳ್ಳಬಯಸುತ್ತೇನೆ.

–  ಡಾ. ಎಂ. ಚಿದಾನಂದ ಮೂರ್ತಿ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.