ದೇಶದ ಅಖಂಡತೆ ಮುಖ್ಯ
Team Udayavani, Aug 6, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ 10 ದಿನವಾದರೂ ಸಂಪುಟ ರಚಿಸಿಲ್ಲ ಎಂದು ಪ್ರತಿಪಕ್ಷದವರು ಟೀಕಿಸಬಹುದು. ನಮಗೆ ಸರ್ಕಾರ ಮಾಡುವುದು, ಪಕ್ಷದ ನಾಯಕರು, ಕಾರ್ಯಕರ್ತರನ್ನು ಅಧಿಕಾರದಲ್ಲಿ ಕೂರಿಸುವುದೇ ಮುಖ್ಯವಲ್ಲ.
ದೇಶವನ್ನು ಸದೃಢಗೊಳಿಸುವುದು, ಅಖಂಡವಾಗಿರಿಸುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರು ನಿರತರಾಗಿರುವುದರಿಂದ ರಾಜ್ಯ ಸರ್ಕಾರದ ಸಂಪುಟ ರಚನೆಗೆ ತುಸು ವಿಳಂಬವಾಗಿದೆಯಷ್ಟೇ ಎಂದು ಗೋವಿಂದ ಕಾರಜೋಳ ಹೇಳಿದರು. ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಸರ್ಕಾರದ ಆಡಳಿತದಲ್ಲಿ ಬದಲಾವಣೆ ಕಾಣಲಿದೆ ಎಂದರು. ಎರಡು ತಿಂಗಳ ಸಮಯಾವಕಾಶ ನೀಡಿ. ಎಲ್ಲರಿಗೂ ಸಮಾಧಾನವಾಗುವರ ರೀತಿಯಲ್ಲಿ ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.
ಸಮಗ್ರ ರಾಜ್ಯದ ಹಿತ ಗಮನದಲ್ಲಿಟ್ಟುಕೊಂಡೇ ಸಂಪುಟ ರಚನೆಯಾಗಲಿದೆ. ಕೇಂದ್ರ ಸರ್ಕಾರ ಪ್ರಮುಖ ನಿರ್ಧಾರ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ನಾಯಕರಿಗೆ ಸದ್ಯದಲ್ಲೇ ರಾಷ್ಟ್ರೀಯ ನಾಯಕರು ಸಮಯ ನೀಡಲಿದ್ದು, ಶೀಘ್ರ ಸಂಪುಟ ರಚನೆಯಾಗಲಿದೆ.
-ಸಿ.ಟಿ.ರವಿ,ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ