ತುಂಗಭದ್ರಾ ಜಲಾಶಯದಲ್ಲಿ ಜುಲೈ 5ಕ್ಕೆ ಹೂಳಿನ ಜಾತ್ರೆ 


Team Udayavani, Jun 27, 2018, 6:00 AM IST

w-29.jpg

ಬಳ್ಳಾರಿ: ರೈತ ಹುತಾತ್ಮ ದಿನಾಚರಣೆ ನಿಮಿತ್ತ ಸತತ ಎರಡನೇ ವರ್ಷ ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ ಹೂಳು ತೆರವುಗೊಳಿಸಲು ನಿರ್ಧರಿಸಲಾಗಿದೆ. ಜು.5 ರಂದು ಸಾಂಕೇತಿಕವಾಗಿ ಒಂದು ದಿನ ಮಟ್ಟಿಗೆ ಹೂಳಿನ ಜಾತ್ರೆ ಹಮ್ಮಿಕೊಳ್ಳ ಲಾಗು
ವುದು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಉಪಾಧ್ಯಕ್ಷ ದರೂರು ಪುರುಷೋತ್ತಮಗೌಡ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೂಳಿನ ಜಾತ್ರೆಯನ್ನು ಈ ಬಾರಿ ಸಾಂಕೇ ತಿಕವಾಗಿ ಮಾತ್ರ
ಹಮ್ಮಿಕೊಳ್ಳಲಾಗುತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಹೂಳೆತ್ತುವ ಕಾರ್ಯ ನಡೆಯಲಿದೆ. ಇದರಲ್ಲಿ ಅಂದಾಜು ನೂರು ಟ್ರ್ಯಾಕ್ಟರ್‌, ನಾಲ್ಕು ಜೆಸಿಬಿ ಯಂತ್ರ, ಟಿಪ್ಪರ್‌ಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು. ಒಂದು ದಿನದ ಹೂಳಿನ ಜಾತ್ರೆ
ಯಲ್ಲಿ ಜಲಾಶಯ ವ್ಯಾಪ್ತಿಯ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಮಠಾಧೀಶರು, ಜನಪ್ರತಿನಿಧಿಗಳು, ಸಾವಿರಾರು ರೈತರು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ, ಕಳೆದ ವರ್ಷ ಕೇವಲ ವಾರಕ್ಕೆ ಸೀಮಿತವಾಗಿದ್ದ ಹೂಳಿನ ಜಾತ್ರೆ, ದಾನಿಗಳ ದೇಣಿಗೆಯಿಂದ ತಿಂಗಳ ಕಾಲ ನಡೆಯಿತು. ಆದರೆ, ಪ್ರಸಕ್ತ ವರ್ಷ ಒಂದು ದಿನ ಮಾತ್ರ ಹೂಳು ತೆಗೆಯಲಾಗುತ್ತಿದ್ದು, ಹೂಳು ತೆಗೆಯಲು ದಾನಿಗಳು ದೇಣಿಗೆ ನೀಡಿದರೆ, ಆ ಹಣವನ್ನು ಮೂರು ಜಿಲ್ಲೆಗಳ ರೈತರೊಂದಿಗೆ ಚರ್ಚಿಸಿ, ಜಂಟಿ ಖಾತೆಯಲ್ಲಿ ಇಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಜುಲೈನಲ್ಲಿ ಲೋಕಸಭಾ ಅಧಿವೇಶನ ನಡೆಯಲಿವೆ. ಜಲಾಶಯದಲ್ಲಿದ್ದ ಹೂಳು ತೆಗೆಯುವಂತೆ ರಾಯಚೂರು, ಕೊಪ್ಪಳ ಸಂಸದರನ್ನು ಭೇಟಿಯಾಗಿ ಕೇಂದ್ರದ ಗಮನ ಸೆಳೆಯಲಾಗುತ್ತದೆ. ಈಗಾಗಲೇ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಯವರಿಗೆ ಮನವಿ ಸಲ್ಲಿಸಲಾಗಿದೆ. ಇದೀಗ ಹೂಳು ತೆಗೆಯುವ ಮೂಲಕ ಪುನಃ ಅವರ ಗಮನ
ಸೆಳೆಯಲಾಗುತ್ತದೆ ಎಂದು ತಿಳಿಸಿದರು.

ರೈತ ಮುಖಂಡರಾದ ಕೊಂಚಿಗೇರಿ ಮಲ್ಲಪ್ಪ, ಮಸೀದಿಪುರ ಬಸವನಗೌಡ, ಶಾನವಾಸಪುರ ಶರಣನಗೌಡ, ಮುಷ್ಟಗಟ್ಟೆ
ಭೀಮನಗೌಡ, ಟಿ.ರಂಜಾನ್‌ಸಾಬ್‌, ಗೋವಿಂದಪ್ಪ, ಕರೂರು ರಾಮನಗೌಡ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.