18ಕ್ಕೆ ತರಗತಿ ಬಹಿಷ್ಕರಿಸಲು ಉಪನ್ಯಾಸಕರ ನಿರ್ಧಾರ
Team Udayavani, Feb 10, 2019, 1:23 AM IST
ಬೆಂಗಳೂರು: ‘ಸಮಾನ ಕೆಲಸಕ್ಕೆ ಸಮಾನ ವೇತನ’ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಉಪನ್ಯಾಸಕರ ಒಕ್ಕೂಟ, ಫೆ.18ರಂದು ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಲು ನಿರ್ಧರಿಸಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಆರ್.ಡಿ. ಚಲವಾದಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯುಜಿಸಿ ನಿಯಮಾವಳಿ ಪ್ರಕಾರ ಉಪನ್ಯಾಸಕರಿಗೆ ತಿಂಗಳಿಗೆ 50 ಸಾವಿರ ರೂ.ವೇತನ ನೀಡಬೇಕು. ಆದರೆ, ಇದುವ ರೆಗೂ ಯುಜಿಸಿ ರೂಪಿಸಿರುವ ನಿಯಮವನ್ನು ಸರ್ಕಾರ ಪಾಲನೆ ಮಾಡಿಲ್ಲ. ಆ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡು ವವರೆಗೂ ಸರ್ಕಾರ ಖಾಯಂ ಉಪನ್ಯಾಸಕ ರನ್ನು ನೇಮಿಸಲು ಅಧಿಸೂಚನೆ ಹೊರಡಿಸಬಾ ರದೆಂದು ಒತ್ತಾಯಿಸಿದರು. ಯುಜಿಸಿ ಈ ಹಿಂದೆ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾ ಸಕರಿಗೆ 1 ಪಿರಿಯಡ್ಗೆ 1 ಸಾವಿರ ರೂ. ನೀಡಲು ಆದೇಶ ಮಾಡಿತ್ತು. ಆದರೆ, ಸರ್ಕಾರ ಈಗ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾ ಸಕರಿಗೆ 13 ಸಾವಿರ ರೂ.ಮತ್ತು ಸ್ನಾತಕೋತ್ತರ ಪದವಿಧರರಿಗೆ 11 ಸಾವಿರ ರೂ.ನೀಡುತ್ತಿದೆ. ಯುಜಿಸಿ ನಿಯಮಗಳನ್ನು ಉಲ್ಲಂಘಿಸುತ್ತಿರು ವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ