ಹುತಾತ್ಮ ಯೋಧ ಬಳಬಟ್ಟಿ ಅಂತ್ಯಕ್ರಿಯೆ
Team Udayavani, May 25, 2019, 3:05 AM IST
ಆಲಮಟ್ಟಿ: ಆರ್ಡಿಎಕ್ಸ್ ಬಳಕೆ ಹಾಗೂ ಸ್ಫೋಟ ತಪ್ಪಿಸುವ ಬಗ್ಗೆ ತರಬೇತಿ ನೀಡುವಾಗ ಅವಘಡ ಸಂಭವಿಸಿ ಹುತಾತ್ಮರಾದ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಳಬಟ್ಟಿ ಗ್ರಾಮದ ಸೈನಿಕ ಶ್ರೀಶೈಲ ರಾಯಪ್ಪ ತೋಳಮಟ್ಟಿ (34)ಯವರ ಅಂತ್ಯಸಂಸ್ಕಾರ ಶುಕ್ರವಾರ ಸ್ವಗ್ರಾಮ ಬಳಬಟ್ಟಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಬುಧವಾರ ಸೇನೆಯ ಮದ್ರಾಸ್ ರೆಜಿಮೆಂಟಿನ 12ನೇ ರೆಜಿಮೆಂಟಿನಲ್ಲಿ ಕಿರಿಯ ಸೈನಿಕರಿಗೆ ತರಬೇತಿ ನೀಡುವಾಗ ಸ್ಫೋಟ ಸಂಭವಿಸಿ ಅವರು ಹುತಾತ್ಮರಾಗಿದ್ದರು. ಪಾರ್ಥಿವ ಶರೀರವನ್ನು ಶುಕ್ರವಾರ ಬಳಬಟ್ಟಿ ಗ್ರಾಮಕ್ಕೆ ತರಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ