“ಹಿಂದೂ ಕಾರ್ಯಕರ್ತನ ಹತ್ಯೆಯಾಗಿರುವುದು ದುರಂತ’
Team Udayavani, Feb 2, 2018, 6:50 AM IST
ಬೆಂಗಳೂರು: ಗೃಹ ಸಚಿವರ ಜಿಲ್ಲೆಯಲ್ಲೇ ಮತ್ತೂಂದು ಹಿಂದೂ ಕಾರ್ಯಕರ್ತನ ಹೆಣ ಬಿದ್ದಿರುವುದು ದುರಂತ. ಇದರಿಂದ ರಾಜಧಾನಿ ಬೆಂಗಳೂರು ಸುರಕ್ಷಿತವಲ್ಲ ಎಂಬುದು ಮತ್ತೂಮ್ಮೆ ಸಾಬೀತಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ.
ಗೃಹ ಸಚಿವರ ಜಿಲ್ಲೆಯಲ್ಲಿ ಹಾಡ ಹಗಲೇ ಹೆಣ ಬೀಳುತ್ತಿದ್ದರೂ ಸರಕಾರ ಕಠಿನ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹತ್ಯೆಗೊಳಗಾದ ಸಂತೋಷ್ ದಲಿತ ಯುವಕ. ಹತ್ಯೆ ಆರೋಪಿ ವಾಸಿಂ ಎಸ್ಡಿಪಿಐ ಕಾರ್ಯಕರ್ತ. ಸಚಿವ ರೋಷನ್ ಬೇಗ್ ಅವರ ಕ್ಷೇತ್ರದಲ್ಲಿ ನಡೆದಿರುವ ಎರಡನೇ ಹತ್ಯೆ ಇದಾಗಿದ್ದು, ಇಷ್ಟಾದರೂ ಸರಕಾರ ನಿದ್ದೆಯಿಂದ ಎಚ್ಚೆತ್ತಿಲ್ಲ ಎಂದು ಆರೋಪಿಸಿದರು. ಸಂತೋಷ್ ಬಿಜೆಪಿಯಲ್ಲಿ ಸಕ್ರಿಯನಾಗಿದ್ದು ಈ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು.ಸಂತೋಷ್ ಕುಟುಂಬಕ್ಕೆ ಪರಿಹಾರ ನೀಡಬೇಕುಎಂದವರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?