ಮನೆ ಬಾಗಿಲಿಗೇ ಬರಲಿದೆ ಫೋಟೋ ಓಟರ್‌ ಸ್ಲಿಪ್‌


Team Udayavani, Apr 7, 2018, 7:00 AM IST

39.jpg

ಬೆಂಗಳೂರು: ಮತದಾನಕ್ಕೆ ಒಂದು ವಾರ ಇರುವಾಗ ರಾಜಕೀಯ ಪಕ್ಷ ಮತ್ತು ಅಭ್ಯರ್ಥಿಗಳ ಏಜೆಂಟರು “ಮತದಾರ
ಚೀಟಿ’ಗಳನ್ನು ಎಲ್ಲ ಮನೆಗಳಿಗೆ ಹಂಚುವ ಮತ್ತು ಮತದಾನದ ದಿನ ಮತಗಟ್ಟೆ ಬಳಿ ಪೆಂಡಾಲ್‌ ಹಾಕಿ ಮತದಾರ ಚೀಟಿ
ಪೂರೈಸುವ ವ್ಯವಸ್ಥೆಯನ್ನು ನಾವು ನೋಡಿದ್ದೇವೆ. ಹಣ ಹಂಚಿಕೆ ಮತ್ತು ಆಮಿಷಗಳಿಗೆ ಇದು ದಾರಿ ಮಾಡಿಕೊಡುತ್ತದೆ ಎಂದು ಅರಿತ ಚುನಾವಣಾ ಆಯೋಗ, ಇದಕ್ಕೆ ಕಡಿವಾಣ ಹಾಕಿ ಕೆಲವು ವರ್ಷಗಳಿಂದ ಸ್ವತಃ ತಾನೇ ಮತದಾರರ ಚೀಟಿ ಹಂಚುವ ವ್ಯವಸ್ಥೆ ಜಾರಿಗೆ ತಂದಿತು. ಈಗ ಒಂದು ಹೆಜ್ಜೆ ಮುಂದೆ ಹೋಗಿ ಈ ಬಾರಿಯ ಚುನಾವಣೆಯಲ್ಲಿ ಮತದಾರರ ಭಾವಚಿತ್ರ ಹೊಂದಿರುವ ಮತದಾರರ ಚೀಟಿ (ಫೋಟೋ ಓಟರ್‌ ಸ್ಲಿಪ್‌) ವಿತರಿಸುತ್ತಿದೆ.

ಮತದಾನಕ್ಕೆ ಏಳು ದಿನ ಇರುವಾಗ ಈ ಫೋಟೋ ಓಟರ್‌ ಸ್ಲಿಪ್‌ಗ್ಳನ್ನು ಸಂಬಂಧಿಸಿದ ಮತಗಟ್ಟೆ ಅಧಿಕಾರಿಯು, ಆ ಮತಗಟ್ಟೆಯ ವ್ಯಾಪ್ತಿಗೆ ಬರುವ ಎಲ್ಲ ಮತದಾರರ ಮನೆಗೆ ತಲುಪಿಸುತ್ತಾರೆ. ಆ ಕ್ಷೇತ್ರದ ಮತದಾರರ ಪಟ್ಟಿ ಯಾವ ಭಾಷೆಯಲ್ಲಿ ಪ್ರಕಟವಾಗಿರುತ್ತದೋ ಅದೇ ಭಾಷೆಯಲ್ಲಿ ಫೋಟೋ ಓಟರ್‌ ಸ್ಲಿಪ್‌ ಮುದ್ರಿಸಲಾಗಿರುತ್ತದೆ. ಸಂಬಂಧಪಟ್ಟ ಮತದಾರರಿಗೆ ಮಾತ್ರ ಅವರ ಫೋಟೋ ಓಟರ್‌ ಸ್ಲಿಪ್‌ ನೀಡಬೇಕು. ಫೋಟೋ ಓಟರ್‌ ಸ್ಲಿಪ್‌ ಪಡೆದ ಬಳಿಕ ಆ ಮತದಾರರಿಂದ ಹಸ್ತಾಕ್ಷರ ಅಥವಾ ಹೆಬ್ಬೆಟ್ಟು
ಗುರುತು ಪಡೆದುಕೊಳ್ಳುತ್ತಾರೆ. ಅವರನ್ನು ಬಿಟ್ಟು ಬೇರೆ ಯಾರಿಗೂ ಕೊಡುವಂತಿಲ್ಲ.  ಹಾಗೇನಾದರೂ ಆದರೆ, ಮತಗಟ್ಟೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಮತದಾರರು ಸಿಗದೇ ಇದ್ದಾಗ ಅವರ ಫೋಟೋ ಓಟರ್‌ ಸ್ಲಿಪ್‌ಗ್ಳನ್ನು ಮುಚ್ಚಿದ ಲಕೋಟೆಯಲ್ಲಿ ಹಾಕಿ ಆ ಕ್ಷೇತ್ರದ ಚುನಾವಣಾಧಿಕಾರಿಗೆ ಒಪ್ಪಿಸುತ್ತಾರೆ. ಹಾಗಾಗಿ, ಮತದಾರರ ಚೀಟಿ ವಿಚಾರದಲ್ಲಿ ರಾಜಕೀಯ ಪಕ್ಷಗಳು ಅಥವಾ
ಅಭ್ಯರ್ಥಿಗಳ ಏಜೆಂಟರನ್ನು ನೆಚ್ಚಿಕೊಳ್ಳಬೇಡಿ. ಆಯೋಗವೇ ನಿಮ್ಮ ಸೇವೆಗೆ ಬರಲಿದೆ.

ಮತದಾರರಿಗೆ ಇಲ್ಲಿದೆ ಗೈಡ್‌: ಉದಯವಾಣಿ ಕಾಳಜಿ 
ಈ ಬಾರಿ ಆಯೋಗ ಭಾವಚಿತ್ರ ಹೊಂದಿರುವ ಮತದಾರರ ಚೀಟಿಯನ್ನು ಅವರವರ ಮನೆಗೆ ವಿತರಿಸಲಿದೆ. ಮತದಾನಕ್ಕೆ
7 ದಿನ ಮುಂಚೆ ಈ ಫೋಟೋ ಓಟರ್‌ ಸ್ಲಿಪ್‌ಗ್ಳನ್ನು ಸಂಬಂಧಿಸಿದ ಮತಗಟ್ಟೆ ಅಧಿಕಾರಿ ಮತದಾರರಿಗೆ ತಲುಪಿಸಲಿದ್ದಾರೆ. ಚೀಟಿ ಪಡೆದ ಮತದಾರರಿಂದ ಹಸ್ತಾಕ್ಷರ ಅಥವಾ ಹೆಬ್ಬೆಟ್ಟು ಗುರುತು ಪಡೆದುಕೊಳ್ಳುತ್ತಾರೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.