ಇಲಾಖೆ ವೆಬ್‌ಸೈಟ್‌ನಲ್ಲೇ ಪಿಯು ಪ್ರಶ್ನೆಪತ್ರಿಕೆ ಲಭ್ಯ

ವಿದ್ಯಾರ್ಥಿ ಗೈಡ್‌

Team Udayavani, May 16, 2019, 3:04 AM IST

vidyarthi-guide

ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದಿನ ವರ್ಷಗಳ ಪರೀಕ್ಷೆಯ ಪ್ರಶ್ನೆಪತ್ರಿಕೆ ಹಾಗೂ ಮಾದರಿ ಪ್ರಶ್ನೆಪತ್ರಿಕೆಗಳಿಗಾಗಿ ಎಲ್ಲೆಲ್ಲೋ ಹುಡುಕಬೇಕಾಗಿಲ್ಲ. ಪದವಿಪೂರ್ವ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲೇ ಎಲ್ಲ ವಾರ್ಷಿಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸುಲಭವಾಗಿ ಸಿಗುತ್ತದೆ.

ವಿಜ್ಞಾನ ಮತ್ತು ಗಣಿತ ವಿಷಯಕ್ಕೆ 2012-13ರಲ್ಲಿ ರಾಷ್ಟ್ರಮಟ್ಟದ ಪಠ್ಯಕ್ರಮ ಪರಿಚಯಿಸಲಾಗಿತ್ತು. ರಾಷ್ಟ್ರೀಯ ಪಠ್ಯಕ್ರಮ ಹೇಗಿದೆ ಎಂಬುದರ ಮಾಹಿತಿಯೂ ಇಲ್ಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕ್ವಶ್ಚನ್‌ ಬ್ಯಾಂಕ್‌(ಪ್ರಶ್ನೆಪತ್ರಿಕೆಗಳ ಸಂಗ್ರಹ)ನ್ನು ಇಲಾಖೆಯಿಂದಲೇ ಸಿದ್ಧಪಡಿಸಲಾಗಿದೆ.

2018-19ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯು ಪ್ರಶ್ನೆಪತ್ರಿಕೆಗಳು, ಪ್ರಥಮ ಪಿಯು ವಿದ್ಯಾರ್ಥಿಗಳ ಕಾರ್ಯ ಮತ್ತು ಕನಿಷ್ಠ ಕಲಿಕಾ ಮಟ್ಟದ ಮಾಹಿತಿ, ಪ್ರಥಮ ಪಿಯು ವಿದ್ಯಾರ್ಥಿಗಳ ಪ್ರಾಯೋಗೀಕೇತರ ವಿಷಯದ ಪ್ರಶ್ನೆಪತ್ರಿಕೆ, 2014-15ನೇ ಸಾಲಿನ ವಿಜ್ಞಾನ ವಿದ್ಯಾರ್ಥಿಗಳ ಮಾದರಿ ಪ್ರಶ್ನೆಪತ್ರಿಕೆ, ಕಲಾ, ವಾಣಿಜ್ಯ ಹಾಗೂ ಭಾಷಾ ವಿಷಯದ ಮಾದರಿ ಪ್ರಶ್ನೆಪತ್ರಿಕೆಗಳು, 2016ನೇ ಸಾಲಿನ ಮಾದರಿ ಪ್ರಶ್ನೆಪತ್ರಿಕೆಗಳು, ಎನ್‌ಸಿಇಆರ್‌ಟಿ ಪಠ್ಯಕ್ರಮದ ಮಾಹಿತಿಯೂ ಇಲ್ಲಿ ಸಿಗಲಿದೆ.

ಪ್ರಶ್ನೆಪತ್ರಿಕೆಗಳ ಮಾಹಿತಿಯ ಜತೆ, ಜತೆಗೆ ಪಾಲಕ, ಪೋಷಕರಿಗೆ ಮತ್ತು ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೂ ಕೆಲವೊಂದು ಉಪಯುಕ್ತ ಸಂದೇಶವನ್ನು ಇಲ್ಲಿ ನೀಡಲಾಗಿದೆ. ಪಿಯು ವೆಬ್‌ಸೈಟ್‌ http://pue.kar.nic.in ಗೆ ಭೇಟಿ ನೀಡಿ, ಪ್ರಶ್ನೆಪತ್ರಿಕೆ ಹಾಗೂ ಪಠ್ಯಕ್ರಮದ ಎಲ್ಲ ಮಾಹಿತಿಯನ್ನು ಉಚಿತವಾಗಿ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಮೇ 20ರಿಂದ ಪಿಯು ತರಗತಿಗಳು ಆರಂಭವಾಗಲಿವೆ. ವಿದ್ಯಾರ್ಥಿಗಳು ಆರಂಭದ ದಿನಗಳಿಂದಲೇ ಹಿಂದಿನ ವರ್ಷಗಳ ಪ್ರಶ್ನೆಪತ್ರಿಕೆ, ಮಾದರಿ ಪ್ರಶ್ನೆಪತ್ರಿಕೆಗಳ ಆಧಾರದಲ್ಲಿ ಅಧ್ಯಯನ ಆರಂಭಿಸಿದರೆ, ಮುಂಬರುವ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಬಹುದಾಗಿದೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.