ರಾಜ್ಯಸಭೆ ಸ್ಥಾನಕ್ಕೆ ಲಾಬಿ ನಡೆಸಿಲ್ಲ
Team Udayavani, Jun 6, 2020, 7:12 AM IST
ಹುಬ್ಬಳ್ಳಿ: ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಯಾವುದೇ ಲಾಬಿ ಮಾಡುವುದಿಲ್ಲ. ನಾನು ಬಿಜೆಪಿ ನಿಷ್ಠಾವಂತ ಕಾರ್ಯಕರ್ತ. ಪಕ್ಷದ ಮುಖಂಡರ ಆದೇಶ ಪಾಲನೆ ಮಾಡುತ್ತೆನೆಂದು ಮಾಜಿ ಸಂಸದ ಹಾಗೂ ವಿಆರ್ಎಲ್ ಸಮೂಹ ಸಂಸ್ಥೆ ಚೇರ್ಮನ್ ನ್ ಡಾ. ವಿಜಯ ಸಂಕೇಶ್ವರ ಹೇಳಿದರು.
ಸುದ್ದಿಗೋಷ್ಠಿಯಲ್ಲಿಮಾತನಾಡಿ, ರಾಜ್ಯಸಭೆ ಸದಸ್ಯ ಸ್ಥಾನಕ್ಕಾಗಿ ನಾನು ಯಾರೊಂದಿಗೂ ಚರ್ಚಿಸಿಲ್ಲ. ಯಾವುದೇ ಮುಖಂಡರು ಕೂಡ ನನ್ನನ್ನು ಸಂಪರ್ಕ ಮಾಡಿಲ್ಲ ಎಂದರು. ಜೀವನಪೂರ್ತಿ ಸರ್ಕಾರದಿಂದ ವಿಧಾನ ಪರಿಷತ್ ಸದಸ್ಯ ಹಾಗೂ ಸಂಸದ ಪಿಂಚಣಿಯನ್ನು ಪಡೆಯದಿರಲು ನಿರ್ಧರಿಸಿದ್ದೇನೆ. ಎರಡೂ ಪಿಂಚಣಿಗಳನ್ನು ನೀಡದಿರುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ.
ದೇಶದ ಆರ್ಥಿಕ ಸ್ಥಿತಿ ಸುಧಾರಣೆಗಾಗಿ ಆಮದು ಪ್ರಮಾಣ ಕಡಿಮೆಯಾಗಬೇಕು. ಸ್ವದೇಶಿ ವಸ್ತುಗಳ ಖರೀದಿ ಹೆಚ್ಚಬೇಕು. ಲಾಕ್ ಡೌನ್ನಿಂದಾಗಿ ಸಾರಿಗೆ ಉದ್ಯಮ ಕುಸಿತ ಕಂಡಿದೆ. ಅದು ಚೇತರಿಸಿಕೊಳ್ಳಲು ಕನಿಷ್ಠ 1 ವರ್ಷವಾದರೂ ಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು