ಕೊರೊನಾ ಗೆದ್ದ ಯುವಕ
Team Udayavani, Mar 16, 2020, 3:03 AM IST
ಕಾರವಾರ: ಕೊರೊನಾ ಭೀತಿಯಿಂದ ಡೈಮಂಡ್ ಪ್ರಿನ್ಸಸ್ ಕ್ರೂಸ್ ಹಡಗಿನಲ್ಲಿ ಸಿಲುಕಿಕೊಂಡು ಬಳಿಕ ಭಾರತ ಸರ್ಕಾರದ ಪ್ರಯತ್ನದಿಂದ ಸ್ವದೇಶಕ್ಕೆ ವಾಪಸ್ ಬಂದಿದ್ದ ಅಭಿಷೇಕ ಎಂಬ ಕಾರವಾರದ ಯುವಕ, ಕೊರೊನಾ ವೈರಸ್ ಭೀತಿಯಿಂದ ತಪ್ಪಿಸಿ ಕೊಂಡು ಮನೆ ತಲುಪಿದ್ದಾನೆ.
ಹರಿಯಾಣದ ಮನಸೇರ್ನಲ್ಲಿ 14 ದಿನಗಳ ವೈದ್ಯಕೀಯ ತಪಾಸಣೆ ಪರೀಕ್ಷೆ ಮುಗಿಸಿದ ಅಭಿಷೇಕ ಬಾಲ ಕೃಷ್ಣ ಮಗರ್ ಶನಿವಾರ ರಾತ್ರಿ ಕಾರ ವಾರ ತಲುಪಿದ್ದಾನೆ. ಡೈಮಂಡ್ ಪ್ರಿನ್ಸಸ್ ಹಡಗಿನಿಂದ ಅಭಿಷೇಕನನ್ನು ಹೊರ ತಂದು ಭಾರತಕ್ಕೆ ಮರಳಲು ಸಹಾಯ ಮಾಡಿದ ಭಾರತ ಸರ್ಕಾರಕ್ಕೆ ಅಭಿಷೇಕ್, ಅವರ ತಂದೆ ಬಾಲಕೃಷ್ಣ, ತಾಯಿ ರೂಪಾಲಿ ಧನ್ಯವಾದ ಹೇಳಿದರು. ಮಗ ಮನೆಗೆ ಮರಳಿದ ಖುಷಿ ಅವರ ಕಣ್ಣಲ್ಲಿ ತುಂಬಿ ತುಳುಕುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
MUST WATCH
ಹೊಸ ಸೇರ್ಪಡೆ
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶುಕ್ತಿಜಾ
KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ