ಆಗ ಧರ್ಮಸಿಂಗ್‌-ಈಗ ಖರ್ಗೆ


Team Udayavani, May 24, 2019, 3:00 AM IST

Udayavani Kannada Newspaper

ಕಲಬುರಗಿ: ಕಳೆದ 50 ವರ್ಷದ ರಾಜಕೀಯದುದ್ದಕ್ಕೂ ಒಮ್ಮೆಯೂ ಸೋಲರಿಯದ ಸರದಾರ ಮಲ್ಲಿಕಾರ್ಜುನ ಖರ್ಗೆ ಸೋಲು ಅನುಭವಿಸಿದ್ದು, ಸೋಲಿನ ನಾಯಕರ ಸಾಲಿಗೆ ಸೇರಿದ್ದಾರೆ. ಮಾಜಿ ಸಿಎಂ ದಿ| ಎನ್‌. ಧರ್ಮ ಸಿಂಗ್‌ ಸತತ 8 ಸಲ ವಿಧಾನಸಭೆಗೆ ಗೆದ್ದಿದ್ದರೂ 2008ರ ವಿಧಾನಸಭಾ ಚುನಾ ವಣೆಯಲ್ಲಿ ಸೋಲು ಅನುಭವಿಸಿದರು.

ನಂತರ 2009ರ ಲೋಕಸಭಾ ಚುನಾವಣೆಗೆ ಬೀದರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ನಂತರ 2014ರ ಲೋಕಸಭಾ ಚುನಾವಣೆಯಲ್ಲಿ ಸೋತರು. ಈಗ ಖರ್ಗೆ ಸೋಲುವ ಮುಖಾಂತರ ಧರ್ಮಸಿಂಗ್‌ ಸಂಸತ್‌ ಚುನಾವಣಾ ಸಾಲಿಗೆ ಸೇರಿದರು.

ಖರ್ಗೆ ಹಾಗೂ ಧರ್ಮಸಿಂಗ್‌ ರಾಜಕೀಯದಲ್ಲಿ ಜತೆ-ಜತೆಯಾಗಿ ಬೆಳೆದ ವರು. ಲವ-ಕುಶ ಎಂದೇ ಖ್ಯಾತಿ ಪಡೆದಿದ್ದಾರೆ. ಸತತ 9 ಸಲ 1972ರಿಂದ ರಾಜ್ಯದ ಪ್ರತಿ ವಿಧಾನಸಭೆ ಚುನಾವಣೆಯಲ್ಲಿ ಜತೆ-ಜತೆಯಾಗಿಯೇ ಪ್ರವೇಶಿ ಸುತ್ತಿದ್ದ ಈ ಇಬ್ಬರು ನಾಯಕರು, 2009ರ ಲೋಕಸಭಾ ಚುನಾವಣೆಗೂ ಒಟ್ಟಿಗೆ ಸ್ಪರ್ಧಿಸಿ ಏಕಕಾಲಕ್ಕೆ ಸಂಸತ್‌ಗೆ ಪ್ರವೇಶಿಸಿದವರು.

ಧರ್ಮಸಿಂಗ್‌-ಮಲ್ಲಿಕಾರ್ಜುನ ಖರ್ಗೆ ಜೋಡಿ ಖ್ಯಾತಿ ಪಡೆದಿರುವುದಕ್ಕೆ ಹಲವು ಕಾರಣಗಳಿವೆ. ಇಬ್ಬರು ಏಕಕಾಲಕ್ಕೆ ವಿಧಾನಸಭೆಗೆ ಪ್ರವೇಶ ಮಾಡಿ ರುವುದು, ಇಬ್ಬರೂ ದೇವರಾಜ ಅರಸು ಸಂಪುಟದಲ್ಲಿಯೇ ಪ್ರಥಮ ಬಾರಿಗೆ ಸಚಿವರಾಗಿ ರಾಜ್ಯ ಸಂಪುಟದ ಖಾತೆಗಳನ್ನು ನಿಭಾಯಿಸಿರುವುದು,

ಇಬ್ಬರೂ ಕೆಪಿಸಿಸಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕರಾಗಿರುವುದು. ಧರ್ಮಸಿಂಗ್‌ ಸಿಎಂ ಆಗಿದ್ದರೆ ಖರ್ಗೆ ಮಾತ್ರ ಆ ಭಾಗ್ಯ ಇನ್ನೂ ದೊರಕಿಲ್ಲ. ಅದೇ ರೀತಿ ಧರ್ಮ ಸಿಂಗ್‌ ಕೇಂದ್ರದಮಂತ್ರಿಯಾಗಿಲ್ಲ. ಈ ಎರಡೇ ಅವಕಾಶದಲ್ಲಿ ಮಾತ್ರ ವ್ಯತ್ಯಾ ಸವಿದೆ. ಈಗ ಇಬ್ಬರೂ ಸೋತು ಸಮಾನತೆ ಕಂಡುಕೊಂಡಂತಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.