ಆಗ ಧರ್ಮಸಿಂಗ್‌-ಈಗ ಖರ್ಗೆ


Team Udayavani, May 24, 2019, 3:00 AM IST

Udayavani Kannada Newspaper

ಕಲಬುರಗಿ: ಕಳೆದ 50 ವರ್ಷದ ರಾಜಕೀಯದುದ್ದಕ್ಕೂ ಒಮ್ಮೆಯೂ ಸೋಲರಿಯದ ಸರದಾರ ಮಲ್ಲಿಕಾರ್ಜುನ ಖರ್ಗೆ ಸೋಲು ಅನುಭವಿಸಿದ್ದು, ಸೋಲಿನ ನಾಯಕರ ಸಾಲಿಗೆ ಸೇರಿದ್ದಾರೆ. ಮಾಜಿ ಸಿಎಂ ದಿ| ಎನ್‌. ಧರ್ಮ ಸಿಂಗ್‌ ಸತತ 8 ಸಲ ವಿಧಾನಸಭೆಗೆ ಗೆದ್ದಿದ್ದರೂ 2008ರ ವಿಧಾನಸಭಾ ಚುನಾ ವಣೆಯಲ್ಲಿ ಸೋಲು ಅನುಭವಿಸಿದರು.

ನಂತರ 2009ರ ಲೋಕಸಭಾ ಚುನಾವಣೆಗೆ ಬೀದರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ನಂತರ 2014ರ ಲೋಕಸಭಾ ಚುನಾವಣೆಯಲ್ಲಿ ಸೋತರು. ಈಗ ಖರ್ಗೆ ಸೋಲುವ ಮುಖಾಂತರ ಧರ್ಮಸಿಂಗ್‌ ಸಂಸತ್‌ ಚುನಾವಣಾ ಸಾಲಿಗೆ ಸೇರಿದರು.

ಖರ್ಗೆ ಹಾಗೂ ಧರ್ಮಸಿಂಗ್‌ ರಾಜಕೀಯದಲ್ಲಿ ಜತೆ-ಜತೆಯಾಗಿ ಬೆಳೆದ ವರು. ಲವ-ಕುಶ ಎಂದೇ ಖ್ಯಾತಿ ಪಡೆದಿದ್ದಾರೆ. ಸತತ 9 ಸಲ 1972ರಿಂದ ರಾಜ್ಯದ ಪ್ರತಿ ವಿಧಾನಸಭೆ ಚುನಾವಣೆಯಲ್ಲಿ ಜತೆ-ಜತೆಯಾಗಿಯೇ ಪ್ರವೇಶಿ ಸುತ್ತಿದ್ದ ಈ ಇಬ್ಬರು ನಾಯಕರು, 2009ರ ಲೋಕಸಭಾ ಚುನಾವಣೆಗೂ ಒಟ್ಟಿಗೆ ಸ್ಪರ್ಧಿಸಿ ಏಕಕಾಲಕ್ಕೆ ಸಂಸತ್‌ಗೆ ಪ್ರವೇಶಿಸಿದವರು.

ಧರ್ಮಸಿಂಗ್‌-ಮಲ್ಲಿಕಾರ್ಜುನ ಖರ್ಗೆ ಜೋಡಿ ಖ್ಯಾತಿ ಪಡೆದಿರುವುದಕ್ಕೆ ಹಲವು ಕಾರಣಗಳಿವೆ. ಇಬ್ಬರು ಏಕಕಾಲಕ್ಕೆ ವಿಧಾನಸಭೆಗೆ ಪ್ರವೇಶ ಮಾಡಿ ರುವುದು, ಇಬ್ಬರೂ ದೇವರಾಜ ಅರಸು ಸಂಪುಟದಲ್ಲಿಯೇ ಪ್ರಥಮ ಬಾರಿಗೆ ಸಚಿವರಾಗಿ ರಾಜ್ಯ ಸಂಪುಟದ ಖಾತೆಗಳನ್ನು ನಿಭಾಯಿಸಿರುವುದು,

ಇಬ್ಬರೂ ಕೆಪಿಸಿಸಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕರಾಗಿರುವುದು. ಧರ್ಮಸಿಂಗ್‌ ಸಿಎಂ ಆಗಿದ್ದರೆ ಖರ್ಗೆ ಮಾತ್ರ ಆ ಭಾಗ್ಯ ಇನ್ನೂ ದೊರಕಿಲ್ಲ. ಅದೇ ರೀತಿ ಧರ್ಮ ಸಿಂಗ್‌ ಕೇಂದ್ರದಮಂತ್ರಿಯಾಗಿಲ್ಲ. ಈ ಎರಡೇ ಅವಕಾಶದಲ್ಲಿ ಮಾತ್ರ ವ್ಯತ್ಯಾ ಸವಿದೆ. ಈಗ ಇಬ್ಬರೂ ಸೋತು ಸಮಾನತೆ ಕಂಡುಕೊಂಡಂತಾಗಿದೆ.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.