ಡಿ.ಕೆ.ಶಿವಕುಮಾರ್ ಜತೆ ಭಿನ್ನಾಭಿಪ್ರಾಯವಿಲ್ಲ
Team Udayavani, Jul 4, 2020, 7:10 AM IST
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಮನೆಯಲ್ಲಿ ಭೇಟಿ ಮಾಡಿರುವುದಕ್ಕೆ ಯಾವುದೇ ವಿಶೇಷ ಇಲ್ಲ. ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶುಕ್ರವಾರ ಸದಾಶಿವ ನಗರದ ಪಕ್ಷದ ಅಧ್ಯಕ್ಷರ ಮನೆಗೆ ತೆರಳಿ ಮಾತುಕತೆ ನಡೆಸಿದ ಸತೀಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಅಚ್ಚರಿಯ ಭೇಟಿಯಲ್ಲ. ಅವರು ನಮ್ಮ ಅಧ್ಯಕ್ಷರು, ನಾವು ಸೆಕೆಂಡ್ ಲೆμrನೆಂಟ್ಗಳು. ಪಕ್ಷ ಸಂಘಟನೆ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದರು.
ಇದುವರೆಗೂ ಅವರ ಮನೆಗೆ ಭೇಟಿ ನೀಡದಿರಬಹುದು. ಆದರೆ, ಕಾಂಗ್ರೆಸ್ ಕಚೇರಿಯಲ್ಲಿ ಭೇಟಿಯಾಗಿ ಸಾಕಷ್ಟು ಬಾರಿ ಸಭೆಗಳನ್ನೂ ನಡೆಸಿದ್ದೇವೆ ಎಂದು ಹೇಳಿದರು. ಈಗಾಗಲೇ ಆರು ಜಿಲ್ಲೆಗಳ ಪ್ರವಾಸ ಮುಗಿಸಿದ್ದೇನೆ. ಬೇರೆ ಭಾಗಗಳಿಗೂ ಹೋಗುತ್ತೇನೆ. ಬೇರೆ ಪಕ್ಷದ ನಾಯಕರನ್ನ ವಾಪಸ್ ಕರೆತರುವ ವಿಚಾರದಲ್ಲಿ ಸಮಿತಿ ರಚನೆಯಾಗಿದೆ. ಸಮಿತಿ ವರದಿ ನೀಡಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್