ರೈತರ ಪಂಪ್ ಸೆಟ್ ಗೆ ಯಾವುದೇ ಕಾರಣಕ್ಕೂ ಮೀಟರ್ ಅಳವಡಿಕೆಯಿಲ್ಲ: ಸಚಿವ ಸುನಿಲ್ ಸ್ಪಷ್ಟನೆ
Team Udayavani, Sep 6, 2022, 2:15 PM IST
ಬೆಂಗಳೂರು: ರೈತರ ಪಂಪ್ ಸೆಟ್ ಗೆ ಯಾವುದೇ ಕಾರಣಕ್ಕೂ ಮೀಟರ್ ಅಳವಡಿಕೆ ಇಲ್ಲ. ಎಸ್ ಸಿ/ ಎಸ್ ಟಿ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ನಿಲ್ಲಿಸುವುದೂ ಇಲ್ಲ. ಇದೆಲ್ಲಾ ಕಾಂಗ್ರೆಸ್ ಹುನ್ನಾರ ಎಂದು ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ಅಮೃತಜ್ಯೋತಿ ಯೋಜನೆ ಕುರಿತಂತೆ ಕಾಂಗ್ರೆಸ್ ಆರೋಪಗಳಿಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವಧಿಯಲ್ಲಿ ಎಸ್ಕಾಂ, ಕೆಪಿಟಿಸಿಎಲ್ ಗೆ ಎಂಟು ಸಾವಿರ ಕೋಟಿ ಬಾಕಿ ಉಳಿಸಿಕೊಂಡಿದ್ದೆ ಸಮಸ್ಯೆಗೆ ಕಾರಣ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದ ನಂತರ ಹಣ ಬಿಡುಗಡೆ ಮಾಡಿದರಿಂದ ಸಮಸ್ಯೆ ನಿವಾರಣೆಯಾಗಿದೆ. 1200 ಕೋಟಿ ರೂ. ರೈತರಿಗೆ ಉಚಿತ ವಿದ್ಯುತ್ ಕೊಡಲು ಹೆಚ್ಚುವರಿಯಾಗಿ ಹಣಕಾಸು ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದ ನಂತರ ಹಣ ಬಿಡುಗಡೆ ಮಾಡಿದರಿಂದ ಸಮಸ್ಯೆ ನಿವಾರಣೆಯಾಗಿದೆ. 1200 ಕೋಟಿ ರೂ. ರೈತರಿಗೆ ಉಚಿತ ವಿದ್ಯುತ್ ಕೊಡಲು ಹೆಚ್ಚುವರಿಯಾಗಿ ಹಣಕಾಸು ಇಲಾಖೆಗೆ ಮನವಿ ಸಲ್ಲಿಸಲಾಗಿದೆ ಎಂದರು.
ಇದನ್ನೂ ಓದಿ:ಪಶ್ಚಿಮಬಂಗಾಳ; ಸೇನಾ ಕಂಟೋನ್ಮೆಂಟ್ ಆಸ್ಪತ್ರೆ ವಾರ್ಡ್ ಗೆ ನುಗ್ಗಿದ ಆನೆಗಳು-ವಿಡಿಯೋ ವೈರಲ್
ಕಾಂಗ್ರೆಸ್ ಅವಧಿಯಲ್ಲೇ ಕೃಷಿ ಪಂಪ್ ಸೆಟ್ ಗೆ ಮೀಟರ್ ಅಳವಡಿಕೆಗೆ ಹುನ್ನಾರ ನಡೆದಿತ್ತು ಎಂದು ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ