ಮದ್ವೆ ಆದ್ರೂ “ಪ್ರಸ್ಥ’ ಇಲ್ಲ!
Team Udayavani, Feb 19, 2020, 3:00 AM IST
ವಿಧಾನ ಪರಿಷತ್ತು: “ಮುಖ್ಯಮಂತ್ರಿ ಯಡಿಯೂರಪ್ಪನವರ ಮದುವೆಯೇನೋ ಆಗಿದೆ. ಆದರೆ, ಪ್ರಸ್ಥ ಮಾಡಲು ಯಾರೂ ಬಿಡುತ್ತಿಲ್ಲ…!’ ಒಂದೆಡೆ ಸರ್ಕಾರ ರಚನೆ ಕಸರತ್ತು, ಮತ್ತೂಂದೆಡೆ ಸಚಿವ ಸಂಪುಟ ರಚನೆ ಸರ್ಕಸ್ ಹಾಗೂ ಕೇಂದ್ರ ಸರ್ಕಾರದ ಅನುದಾನ ಕಡಿತದ ಪರಿಣಾಮಗಳನ್ನು ಕಾಂಗ್ರೆಸ್ ಸದಸ್ಯ ಸಿ.ಎಂ.ಇಬ್ರಾಹಿಂ ವಿಶ್ಲೇಷಿಸಿದ್ದು ಹೀಗೆ. ಈ ಹೋಲಿಕೆ ಸದನದಲ್ಲಿ ನಗೆಯ ಬುಗ್ಗೆ ಚಿಮ್ಮಿಸಿತು.
ಹಾಗೂ-ಹೀಗೂ ಸರ್ಕಾರ ರಚನೆ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮದುವೆ ಆದಂತಾಗಿದೆ. ಆದರೆ, ಸಂಪುಟ ರಚನೆ ಮಾಡಿ ಅಧಿಕಾರವೆಂಬ “ಪ್ರಸ್ಥ’ಕ್ಕೆ ಅವಕಾಶ ಇಲ್ಲದಂತಾಗಿದೆ. ಹುಡುಗಿ ಯಾವ ಕೊಠಡಿಯಲ್ಲಿದ್ದಾಳೆ ಎಂದು ಹುಡುಕುವಂತಾಗಿದೆ ಎಂದು ಸರ್ಕಾರದ ಕಾಲೆಳೆದ ಇಬ್ರಾಹಿಂ, ಸಂಪುಟ ರಚನೆ ಇಷ್ಟೊಂದು ದಿನ ಬೇಕಾಗಿತ್ತಾ? ಅತ್ತ ಕೇಂದ್ರ ಅನುದಾನಕ್ಕೆ ಕತ್ತರಿ ಹಾಕುತ್ತಿದೆ. ಹಾಗಿದ್ದರೆ, ಯಡಿಯೂರಪ್ಪ ಸಿಎಂ ಆಗಿದ್ದೇ ತಪ್ಪಾ ಎಂದು ಕೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ