ನನ್ನ 40 ವರ್ಷದ ರಾಜಕೀಯದಲ್ಲಿ ಒಂದೇ ಒಂದು ಕ್ರಿಮಿನಲ್ ಕೇಸ್ ಇಲ್ಲ
Team Udayavani, May 2, 2018, 3:36 PM IST
ಹಾವೇರಿ: ‘ನನ್ನನ್ನು ಜೈಲಿಗೆ ಕಳುಹಿಸಲು ಯಡಿಯೂಪ್ಪ ಯಾರು ? ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಒಂದೇ ಒಂದು ಕ್ರಿಮಿನಲ್ ಕೇಸ್ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿ ಕಾರಿದ್ದಾರೆ.
ಬುಧವಾರ ರಟ್ಟಿಹಳ್ಳಿಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ‘ಯಡಿಯೂರಪ್ಪ ಕಾನೂನು, ಗೀನೂನು ಒದಿಕೊಂಡಿಲ್ಲ .ಬಾಯಿಗೆ ಬಂದಾಗೆ ಮಾತನಾಡ್ತಾನೆ. ನನ್ನನ್ನು ಜೈಲಿಗೆ ಕಳುಹಿಸುತ್ತಾನಂತೆ,ಏನು ನನ್ನ ಮೇಲೆ 23 ಕೇಸ್ಗಳಿವೆಯಾ ? ನನ್ನ ಇಡೀ 40 ವರ್ಷದ ರಾಜಕಾರಣದಲ್ಲಿ ಒಂದೇ ಒಂದು ಕೇಸು ದಾಖಲಾಗಿಲ್ಲ. ಯಡಿಯೂರಪ್ಪನಿಗೆ ಮಾನ ಮರ್ಯಾದೆ ಇಲ್ಲ, ನಾಚಿಗೆಯಾಗಬೇಕು’ ಎಂದು ಕಿಡಿ ಕಾರಿದರು.
‘ಹಾವೇರಿಯಲ್ಲಿ ರೈತರು ಗೊಬ್ಬರ ಕೊಡ್ರಿ, ಬೀಜ ಕೊಡ್ರಿ ಎಂದು ಕೇಳಿದ್ರಿ. ಇದೇ ಯಡಿಯೂರಪ್ಪ ಗೋಲಿ ಬಾರ್ ಮಾಡಿ ಇಬ್ಬರು ರೈತರನ್ನು ಕೊಂದು ಹಾಕಿದವ. ಯಡಿಯೂರಪ್ಪನಿಗೆ ರೈತರು ವೋಟ್ ಕೊಡಬೇಕಾ’ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ