ಬಿಟ್ ಕಾಯಿನ್ ವಿಷಯದಲ್ಲಿ ಸರಕಾರ ಮುಚ್ಚಿಡುವಂತಹದ್ದು ಏನೂ ಇಲ್ಲ: ಆರಗ ಜ್ಞಾನೇಂದ್ರ
Team Udayavani, Sep 15, 2022, 1:44 PM IST
ಬೆಂಗಳೂರು: ಬಿಟ್ ಕಾಯಿನ್ ವಿಷಯದಲ್ಲಿ ಸರಕಾರ ಮುಕ್ತವಾಗಿದ್ದು, ಯಾರನ್ನೂ ರಕ್ಷಿಸುವ ಅಥವಾ ಯಾವುದನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ವಿಧಾನ ಪರಿಷತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ, ಪ್ರಶ್ನೋತ್ತರ ಕಲಾಪದ ವೇಳೆ ಜೆಡಿಎಸ್ ಶಾಸಕ ಶರವಣ ಅವರ ಪ್ರಶ್ನೆಗೆ ಉತ್ತರಿಸಿ, ಬಿಟ್ ಕಾಯಿನ್ ಹಗರಣದಲ್ಲಿ, ಹಣ ಕಳೆದು ಕೊಂಡ ಬಗ್ಗೆ, ಇದುವರೆಗೆ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಮಾಹಿತಿ ನೀಡಿದರು.
ಬಿಟ್ ಕಾಯಿನ್ ವಿಷಯದಲ್ಲಿ ಹಲವಾರು ಬಾರಿ ಸದನದಲ್ಲಿ ನಡೆದ ಚರ್ಚೆಗೆ, ಉತ್ತರ ಒದಗಿಸಲಾಗಿದ್ದು, ಸದಸ್ಯರು ಈ ಕುರಿತು ಯಾವುದೇ ಮಾಹಿತಿ ನೀಡಿದರೆ, ತನಿಖೆ ನಡೆಸಲಾಗುವುದು ಎಂದರು.
ಇದನ್ನೂ ಓದಿ:ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿ ಶಂಕರ ಪಾಗೋಜಿ ನೇಮಕ
ಬಿಟ್ ಕಾಯಿನ್ ವಿವಾದದ ಕುರಿತು ಅಮೆರಿಕಾ ಸಂಯುಕ್ತ ಸಂಸ್ಥಾನ ದಲ್ಲಿಯೂ ಅಲ್ಲಿನ ಪೊಲೀಸರು ತನಿಖೆ ನಡೆಸಿದ್ದು, ಕರ್ನಾಟಕದ ಅಥವಾ ದೇಶದ ಯಾರ ಬಗ್ಗೆಯೂ, ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿಲ್ಲ, ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು