ಹಣಕಾಸು ಇಲಾಖೆಗೆ ಪ್ರತ್ಯೇಕ ಸಚಿವರಿರಬೇಕು


Team Udayavani, Jun 26, 2019, 3:00 AM IST

Udayavani Kannada Newspaper

ಬೆಂಗಳೂರು: ಹಣಕಾಸು ಇಲಾಖೆಗೆ ಪ್ರತ್ಯೇಕ ಸಚಿವರಿರಬೇಕು ಎಂದು ಜೆಡಿಎಸ್‌ ನಾಯಕ ಎಚ್‌.ವಿಶ್ವನಾಥ್‌ ಸಲಹೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವರಾಜ ಅರಸು ಕಾಲದಲ್ಲಿ ಹಣಕಾಸು ಇಲಾಖೆಗೆ ಪ್ರತ್ಯೇಕ ಮಂತ್ರಿಗಳಿದ್ದರು.

ಹಣಕಾಸು ಸಚಿವರು ಮಾರವಾಡಿಗಳ ರೀತಿ ಪ್ರತಿದಿನ ಇಲಾಖೆಯ ಆಗುಹೋಗುಗಳ ಬಗ್ಗೆ ನಿಗಾ ವಹಿಸುತ್ತಾರೆ. ಕಾನೂನು, ಹಣಕಾಸು ಹಾಗೂ ಆಡಳಿತ ಸುಧಾರಣೆ ಇಲಾಖೆ ಸರ್ಕಾರದಲ್ಲಿ ಅತ್ಯಂತ ಮಹತ್ವದ ಇಲಾಖೆಗಳು. ಹೀಗಾಗಿ, ಈ ಇಲಾಖೆಗಳಿಗೆ ಪ್ರತ್ಯೇಕ ಸಚಿವರು ಇದ್ದರೆ ಆಡಳಿತ ಉತ್ತಮವಾಗಿರುತ್ತದೆ ಎಂದು ಹೇಳಿದರು.

ವಿಶ್ವನಾಥ್‌ ಹೇಳಿಕೆಗೆ ಬೆಂಬಲ ಸೂಚಿಸಿರುವ ಬಿಜೆಪಿ ನಾಯಕ ಆರ್‌.ಅಶೋಕ್‌, ಹಣಕಾಸು ಇಲಾಖೆ ಸರ್ಕಾರದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೇಂದ್ರದಲ್ಲಿ ಹಣಕಾಸು ಇಲಾಖೆಗೆ ಪ್ರತ್ಯೇಕ ಸಚಿವರು ಇರುತ್ತಾರೆ. ಅದೇ ರೀತಿ, ಎಲ್ಲ ರಾಜ್ಯಗಳಲ್ಲಿಯೂ ಪ್ರತ್ಯೇಕ ಸಚಿವರು ಇರಬೇಕು.

ಮುಖ್ಯಮಂತ್ರಿ ಹಣಕಾಸು ಸಚಿವರಾದರೆ, ಬಜೆಟ್‌ ಮಂಡನೆ ನಂತರ ಮುಂದಿನ ವರ್ಷದ ಬಜೆಟ್‌ ಸಿದ್ದತೆಗೆ ಮಾತ್ರ ಹಣಕಾಸು ಇಲಾಖೆಯ ಬಗ್ಗೆ ಆಲೋಚನೆ ಮಾಡುತ್ತಾರೆ. ಹೀಗಾಗಿ, ಎಚ್‌.ವಿಶ್ವನಾಥ್‌ ಅವರ ಸಲಹೆ ಸ್ವಾಗತಿಸುತ್ತೇನೆ ಎಂದು ಹೇಳಿದರು.

ಇನ್ನು, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಆಶೋಕ್‌, ಗ್ರಾಮ ವಾಸ್ತವ್ಯ ಕುಮಾರಸ್ವಾಮಿಯ ವೈಯಕ್ತಿಕ ಕಾರ್ಯಕ್ರಮ. ಹಿಂದಿನ ಮೈತ್ರಿ ಸರ್ಕಾರದ ಅಜೆಂಡಾದಲ್ಲಿಯೂ ಅದು ಇರಲಿಲ್ಲ. ಗ್ರಾಮ ವಾಸ್ತವ್ಯಕ್ಕೆ ಒಂದು ಕೋಟಿ ಖರ್ಚು ಮಾಡಿದರೆ, ಐನೂರು ವಾಸ್ತವ್ಯ ಮಾಡಿದರೆ, ಐನೂರು ಕೋಟಿ ವೆಚ್ಚವಾಗುತ್ತದೆ. ಸರಳ ಗ್ರಾಮ ವಾಸ್ತವ್ಯ ಮಾಡಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.