ಕೀಟನಾಶಕ ಸೇವಿಸಿ ಮೂವರ ಸಾವು
Team Udayavani, Mar 15, 2020, 3:02 AM IST
ಬಾಗೇಪಲ್ಲಿ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಕಾಶಾಪುರ ಮತ್ತು ಕಡೇಹಳ್ಳಿ ಹೊರವಲಯದ ರಂಗಪ್ಪದಿನ್ನೆಯ ನಿರ್ಜನ ಪ್ರದೇಶದಲ್ಲಿನ ಚೆಕ್ ಡ್ಯಾಂ ಬಳಿ ಶನಿವಾರ ಬೆಳಗ್ಗೆ ಕೀಟನಾಶಕ ಸೇವಿಸಿ ಇಬ್ಬರು ಮಹಿಳೆಯರ ಸಹಿತ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡ ಕಿರಗಂಧಿ ಗ್ರಾಮದ ನಿವಾಸಿ ಗಂಗರಾಜಪ್ಪ (35), ಗುಡಿಬಂಡೆ ತಾಲೂಕಿನ ದೂಮಕುಂಟಹಳ್ಳಿ ಗ್ರಾಮದ ಶಿವಮ್ಮ (26) ಹಾಗೂ ಅಂದಾರ್ಲಹಳ್ಳಿಯ ಗಾಯಿತ್ರಿ (35) ಎಂದು ಗುರುತಿಸಲಾಗಿದೆ. ಊಟ ಮಾಡಿ ನಂತರ ವಿಷ ಸೇವಿಸಿದ್ದಾರೆ.
ಶಿವಮ್ಮ ಹಾಗೂ ಗಾಯಿತ್ರಿ ಅಕ್ಕ-ತಂಗಿಯರಾಗಿದ್ದು, ಶಿವಮ್ಮನ ಗಂಡ ಆಂದಾರ್ಲಹಳ್ಳಿಯಲ್ಲಿ ವಾಸವಾಗಿದ್ದಾನೆ. ಗಾಯಿತ್ರಿಯ ಗಂಡ ಮೃತಪಟ್ಟಿದ್ದಾನೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಅಕ್ಕ-ತಂಗಿಯರ ನಡುವೆ ಜಗಳವಾಗಿ, ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ