ಮತ್ತೆ ಮೂವರಿಗೆ ಸೋಂಕು: 24 ಗಂಟೆಯಲ್ಲಿ ರಾಜ್ಯದ 48 ಜನರಿಗೆ ಸೋಂಕು ದೃಢ
Team Udayavani, May 8, 2020, 5:31 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಇಂದು ಮಧ್ಯಾಹ್ನದ ವರದಿಯ ನಂತರ ಮತ್ತೆ ಮೂವರಿಗೆ ಸೋಂಕು ದೃಢವಾಗಿದ್ದು, ಕಳೆದ 24 ಗಂಟೆಯಲ್ಲಿ 48 ಜನರಿಗೆ ಸೋಂಕು ದೃಢಪಟ್ಟಿದೆ.
ಚಿತ್ರದುರ್ಗದ ಮೂವರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಈ ಮೂವರು 64 ವರ್ಷದ ಪುರುಷರಾಗಿದ್ದು, ಇವರು ಅಹಮದಾಬಾದ ಗೆ ಪ್ರಯಾಣ ಮಾಡಿರುವ ಹಿನ್ನಲೆ ಹೊಂದಿದ್ದಾರೆ.
ಇದರಿಂದ ಕಳೆದ 24 ಗಂಟೆಯಲ್ಲಿ ರಾಜ್ಯದ 48 ಜನರಿಗೆ ಸೋಂಕು ತಾಗಿದಂತಾಗುತ್ತದೆ. ಇದು ರಾಜ್ಯದ ದಾಖಲೆಯಾಗಿದೆ. ದಾವಣಗೆರೆಯಲ್ಲಿ 14 ಪ್ರಕರಣಗಳು, ಉತ್ತರ ಕನ್ನಡದಲ್ಲಿ 12 ಪ್ರಕರಣಗಳು, ಬೆಳಗಾವಿಯಲ್ಲಿ 11 ಪ್ರಕರಣ ಮತ್ತು ಬೆಂಗಳೂರಿನಲ್ಲಿ 7, ಬೆಳ್ಳಾರಿಯಲ್ಲಿ ಒಂದು ಮತ್ತು ಚಿತ್ರದುರ್ಗದಲ್ಲಿ ಮೂರು ಪ್ರಕರಣಗಳು ದೃಢವಾಗಿದೆ.
ಇದಿರಂದ ರಾಜ್ಯದ ಕೋವಿಡ್ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. 30 ಜನರು ಸಾವನ್ನಪ್ಪಿದರೆ, 376 ಸೋಂಕಿತರು ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ