ಇನ್ನು ಮೂರು ದಿನ “ಮೌನ’
Team Udayavani, Jul 13, 2019, 3:03 AM IST
ಶುಕ್ರವಾರದ ಅಧಿವೇಶನ ಗದ್ದಲ-ಕೋಲಾಹಲಕ್ಕೆ ಸಾಕ್ಷಿಯಾಗಲಿದೆ ಎಂಬ ನಿರೀಕ್ಷೆ ಹುಸಿಯಾಗಿ ಮೊದಲ ದಿನದ ಕಲಾಪ ಸುಸೂತ್ರವಾಗಿದ್ದು ಇನ್ನು ಮೂರು ದಿನ “ಮೌನ’ದ ವಾತಾವರಣ ಎಂಬಂತಾಗಿದೆ. ಶನಿವಾರ ಹಾಗೂ ಭಾನುವಾರ ಕಲಾಪಕ್ಕೆ ರಜೆ. ಸೋಮವಾರ ಕಲಾಪ ಮತ್ತೆ ಆರಂಭವಾಗಲಿದೆ.
ಅತ್ತ ಮಂಗಳವಾರ ಸುಪ್ರೀಂಕೋರ್ಟ್ನಲ್ಲಿ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಕುರಿತು ತೀರ್ಪು ಹೊರಬೀಳಲಿದೆ. ನ್ಯಾಯಾಲಯದ ತೀರ್ಪು ನೋಡಿಕೊಂಡು ಮುಂದಿನ ಹೋರಾಟ ಎಂದು ಬಿಜೆಪಿ ಹೇಳಿರುವುದರಿಂದ ಬುಧವಾರ ವಿಶ್ವಾಸಮತ ಯಾಚನೆಗೆ ನಾನು ಸಿದ್ಧ ಎಂದು ಮುಖ್ಯಮಂತ್ರಿಯವರು ಹೇಳಿರುವುದರಿಂದ ಅಲ್ಲಿಯವರೆಗೆ ಕಾದು ನೋಡಬೇಕಾಗಿದೆ.
ಈ ಮಧ್ಯೆ, ಅತೃಪ್ತ ಶಾಸಕರ ಮನವೊಲಿಕೆಯಾಗುತ್ತಾ? ರಾಜೀನಾಮೆ ನೀಡಿರುವ ಶಾಸಕರಲ್ಲಿ ಕೆಲವರು ವಾಪಸ್ ಪಡೆಯುತ್ತಾರಾ? ಬಿಜೆಪಿ ಶಾಸಕರು ಕಾಂಗ್ರೆಸ್-ಜೆಡಿಎಸ್ ಗಾಳಕ್ಕೆ ಬೀಳ್ತಾರಾ ಎಂಬ ಪ್ರಶ್ನೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPCC: ಮೋದಿ, ರಾಜನಾಥ್ಸಿಂಗ್ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ