ಸೆಲ್ಫಿ ಸಾವು ;ರೈಲಿಗೆ ಸಿಲುಕಿ ಮೂವರು ಯುವಕರು ಛಿದ್ರ ಛಿದ್ರ !
Team Udayavani, Oct 3, 2017, 11:11 AM IST
ರಾಮನಗರ: ಇಲ್ಲಿನ ವಂಡರ್ ಲಾ ಗೇಟ್ ಬಳಿ ಸೆಲ್ಫಿ ಹುಚ್ಚಿಗೆ ಮೂವರು ಯುವಕರು ರೈಲಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಭೀಕರ ದುರ್ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
20 ರಿಂದ 25 ವರ್ಷ ಪ್ರಾಯದ ಮೂವರು ಯುವಕರು ರೈಲು ಹಳಿಯಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ನಿರತರಾಗಿದ್ದರು. ಈ ವೇಳೆ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ರೈಲು ಮೂವರ ಮೇಲೆಯೇ ಹರಿದಿದೆ. ಪರಿಣಾಮವಾಗಿ ಮೂವರೂ ಛಿದ್ರ ಛಿದ್ರವಾಗಿ ಹೋಗಿದ್ದಾರೆ.
ಮೂವರೂ ಮುಸ್ಲಿಂ ಯುವಕರು ಎಂದು ಹೇಳಲಾಗಿದ್ದು, ಇದುವರೆಗೆ ಗುರುತು ಪತ್ತೆಯಾಗಿಲ್ಲ.
ಸ್ಥಳಕ್ಕೆ ಬಿಡದಿ ಹಾಗೂ ಚೆನ್ನಪಟ್ಟಣ ರೈಲ್ವೇ ಪೊಲೀಸರು ದೌಡಾಯಿಸಿದ್ದು ,ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳದಲ್ಲಿ ಯುವಕರು ತಂದಿದ್ದ 2 ಬೈಕ್ಗಳು ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?