ಹೈಕಮಾಂಡ್ನಿಂದ ಬಿಎಸ್ವೈಗೆ ಟೈಟ್
Team Udayavani, Oct 2, 2019, 3:00 AM IST
ತುಮಕೂರು: ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಟಾಗಿಲು ಕರ್ನಾಟಕ. ಇಲ್ಲಿ ಉತ್ತಮ ಆಡಳಿತವನ್ನು ನೀಡಬೇಕು ಎನ್ನುವ ಕಾರಣದಿಂದ ಹೈಕಮಾಂಡ್, ಯಡಿಯೂರಪ್ಪ ಅವರ ಅಧಿಕಾರದ ಮೇಲೆ ಟೈಟ್ ಮಾಡುತ್ತಿದೆ ಎಂದು ಬಿಎಸ್ವೈ ಪುತ್ರ, ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ತಿಳಿಸಿದರು.
ಸಿದ್ಧಗಂಗಾ ಮಠಕ್ಕೆ ಮಂಗಳವಾರ ಭೇಟಿ ನೀಡಿ, ಲಿಂ.ಡಾ.ಶಿವಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹೈಕಮಾಂಡ್ ಬಿಎಸ್ವೈಗೆ ಈ ರೀತಿ ಟೈಟ್ ಮಾಡಲು ಕಾರಣ, ಮುಂದಿನ ಮೂರೂವರೆ ವರ್ಷ ಅವರೇ ಮುಖ್ಯಮಂತ್ರಿ ಆಗಿರಬೇಕು. ಒಳ್ಳೆಯ ಸರ್ಕಾರ ನೀಡಬೇಕು ಎಂಬುದು. ಯಡಿಯೂರಪ್ಪ ಅವರು ಬೇರೆಯವರ ತರಹ ಪುಕ್ಕಟ್ಟೆಯಾಗಿ ಮುಖ್ಯಮಂತ್ರಿ ಆಗಿಲ್ಲ. ರಾಜ್ಯದಲ್ಲಿ 30-40 ವರ್ಷಗಳ ಕಾಲ ನಡೆಸಿದ ಹೋರಾಟದ ಫಲವಾಗಿ ಮುಖ್ಯಮಂತ್ರಿಯಾಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ