ಹರದನಹಳ್ಳಿಯಲ್ಲಿ ಗೊಣ್ಣೆ ಸುರಿಸ್ಕೊಂಡಿದ್ದವ್ನು ಪ್ರಧಾನಿ ಆಗಲಿಲ್ವೆ!
Team Udayavani, Apr 28, 2018, 11:43 AM IST
ಹಾಸನ : ‘ಹರದನಹಳ್ಳಿಯಲ್ಲಿ ಗೊಣ್ಣೆ ಸುರಿಸಿಕೊಂಡಿದ್ದ ವನು ಪ್ರಧಾನಿ ಆಗಲಿಲ್ವೇ’ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ತಮಗೆ ತಾವೇ ಹಾಸ್ಯ ಮಾಡಿಕೊಂಡಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿಡಿ ‘ಪ್ರಜ್ವಲ್ ಹಾಸನದ 7 ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾನೆ. ಕಾಲ ಬಂದಾಗ ಎಲ್ಲವೂ ಆಗುತ್ತದೆ. ಯಾರಿಂದಲೂ ಹಣೆ ಬರಹ ಬದಲಿಸಲು ಸಾಧ್ಯವಿಲ್ಲ. ಹರದನಹಳ್ಳಿಯಲ್ಲಿ ಗೊಣ್ಣೆ ಸುರಿಸಿಕೊಂಡಿದ್ದ ವನು ಪ್ರಧಾನಿ ಆಗಲಿಲ್ವೇ’ ಎಂದರು.
‘ದೇವೇಗೌಡರ ಮಕ್ಕಳ ಕುರಿತು ಯಾಕೆ ದ್ವೇಷ. ನನ್ನ ಮೊಮ್ಮಗ ಪ್ರಜ್ವಲ್ ಕುರಿತಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಾರೆ .ಅವನ ಬಗ್ಗೆ ನಿರ್ಲಕ್ಷ್ಯ ಬೇಡ’ ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.
‘ನಾವು ತಂದ ಲೋಕಾಯುಕ್ತ ವನ್ನು ಕಾಂಗ್ರೆಸ್ ನಾಶ ಮಾಡಿದೆ. ಜೈಲು ಪಾಲಾಗುವುದನ್ನು ತಪ್ಪಿಸಿಕೊಳ್ಳಲು ಎಸಿಬಿ ರಚಿಸಿದರು’ ಎಂದು ಕಿಡಿ ಕಾರಿದರು.
‘ಜೆಡಿಎಸ್ನಲ್ಲಿ ಸ್ಟಾರ್ ಪ್ರಚಾರಕರಾರೂ ಇಲ್ಲ’ ಎಂದ ಅವರು ‘ಮಾಯಾವತಿ, ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರು ಮತ್ತೆ ಪ್ರಚಾರಕ್ಕೆ ಬರುತ್ತಾರೆ. ಓವೈಸಿ ಅವರು ಪ್ರಚಾರ ಮಾಡಲಿದ್ದಾರೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು