ಹೇಮೆಗಾಗಿ ತಿಪಟೂರು ಬಂದ್
Team Udayavani, Aug 11, 2017, 12:03 PM IST
ತುಮಕೂರು: ಹೇಮಾವತಿ ನದಿ ನೀರಿಗೆ ಆಗ್ರಹಿಸಿ ತುಮಕೂರು ಜಿಲ್ಲೆಯ ಕೆಲವೆಡೆ ಗುರುವಾರವೂ ಪ್ರತಿಭಟನೆಗಳು ನಡೆದವು. ತಿಪಟೂರು ತಾಲೂಕಿನ ಎಲ್ಲಾ ಕೆರೆಗಳಿಗೆ ಹೇಮಾವತಿ ನೀರು ತುಂಬಿಸು ವಂತೆ ಒತ್ತಾಯಿಸಿ ಜೆಡಿಎಸ್ ಕರೆ ನೀಡಿದ್ದ ತಿಪಟೂರ್ ಬಂದ್ ಸಂಪೂರ್ಣವಾಗಿತ್ತು.
ನ್ಯಾಯಾಲಯ, ಶಾಲಾ-ಕಾಲೇಜು, ಅಂಗಡಿ ಮುಂಗಟ್ಟುಗಳು, ಚಿತ್ರಮಂದಿರಗಳು, ಹೋಟೆಲ್ಗಳು ಬಂದ್ ಆಗಿದ್ದವು. ಇದೇ ವೇಳೆ, ಪಾವಗಡ ನೀರಾವರಿ ಯೋಜನೆಗೆ ಒತ್ತಾಯಿಸಿ ಕೈಗೊಂಡಿರುವ ಧರಣಿ 3ನೇ ದಿನಕ್ಕೆ ಕಾಲಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ