ರಾಜ್ಯದಲ್ಲಿಂದು ಕೋವಿಡ್ ಪ್ರಕರಣಗಳ ಮಹಾ ಸ್ಫೋಟ : ಬರೋಬ್ಬರಿ 25795 ಹೊಸ ಪ್ರಕರಣ ಪತ್ತೆ
Team Udayavani, Apr 22, 2021, 7:02 PM IST
ಬೆಂಗಳೂರು : ಕರ್ನಾಟಕದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ಮುಂದುವರೆದಿದೆ. ಇಂದು ಒಂದೇ ದಿನ ಬರೋಬ್ಬರಿ 25795 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ರಾಜ್ಯದಲ್ಲಿ ಇಂದು ಸೋಂಕಿಗೆ 123 ಜನರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಬುಧವಾರ ( ಏಪ್ರಿಲ್ 21) ಬಿಡುಗಡೆಯಾಗಿದ್ದ ವರದಿಗಳ ಪ್ರಕಾರ 23558 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ( ಏಪ್ರಿಲ್ 22) ಹೊಸ ಸೋಂಕಿತರ ಸಂಖ್ಯೆ 25795 ತಲುಪಿದೆ.
ಇನ್ನು ರಾಜ್ಯದಲ್ಲಿ ಇಂದು 5624 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 1037857 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಿಲ್ಲಾವಾರು ಕೋವಿಡ್-19 ಪ್ರಕರಣಗಳ ಸಂಖ್ಯೆ:
ಬಾಗಲಕೋಟೆ-134, ಬಳ್ಳಾರಿ-940, ಬೆಳಗಾವಿ 225, ಬೆಂಗಳೂರು ಗ್ರಾಮಾಂತರ-405, ಬೆಂಗಳೂರು ನಗರ-15244, ಬೀದರ್-396, ಚಾಮರಾಜನಗರ-271, ಚಿಕ್ಕಬಳ್ಳಾಪುರ-329, ಚಿಕ್ಕಮಗಳೂರು-146, ಚಿತ್ರದುರ್ಗ-142, ದಕ್ಷಿಣ ಕನ್ನಡ-474, ದಾವಣಗೆರೆ-157, ಧಾರವಾಡ-361, ಗದಗ-73, ಹಾಸನ-689,ಹಾವೇರಿ-46, ಕಲಬುರಗಿ-659,ಕೊಡಗು-156,ಕೋಲಾರ-587,ಕೊಪ್ಪಳ-121, ಮಂಡ್ಯ-385, ಮೈಸೂರು-818,ರಾಯಚೂರು-433, ರಾಮನಗರ-260, ಶಿವಮೊಗ್ಗ-207, ತುಮಕೂರು-1231, ಉಡುಪಿ-274,ಉತ್ತರ ಕನ್ನಡ-163,ವಿಜಯಪುರ-328,ಯಾದಗಿರಿ-111.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?