ಖಾನಾಪುರದಲ್ಲಿ ತೆಲಗಿ ಅಂತ್ಯಕ್ರಿಯೆ ಇಂದು


Team Udayavani, Oct 28, 2017, 8:26 AM IST

28-3.jpg

ಖಾನಾಪುರ: ನಕಲಿ ಛಾಪಾ ಕಾಗದ ಹಗರಣದ ಆರೋಪಿ ಕರೀಂಲಾಲ್‌ ತೆಲಗಿ ಮೃತದೇಹ ಶನಿವಾರ ಬೆಳಗ್ಗೆ 6 ಗಂಟೆಗೆ
ಖಾನಾಪುರಕ್ಕೆ ಆಗಮಿಸಲಿದ್ದು, 10 ಗಂಟೆ ಸುಮಾರಿಗೆ ಬಹಾರ ಗಲ್ಲಿಯ ಕಬರಸ್ಥಾನ(ಸ್ಮಶಾನ)ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗು ವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರ ಅಂತಿಮ ಇಚ್ಛೆಯಂತೆ ಖಾನಾಪುರ ಪಟ್ಟಣದಲ್ಲಿ ಅಂತ್ಯಕ್ರಿಯೆ ನಡೆಸಲು ಉದ್ದೇಶಿಸಲಾಗಿದೆ. 

ಮೃತದೇಹವನ್ನು ಸಾರ್ವಜನಿಕರ ವೀಕ್ಷಣೆಗಾಗಿ ಪಟ್ಟಣದ ವಿದ್ಯಾನಗರದ ಮನೆ ಎದುರು ಸ್ವಲ್ಪ ಹೊತ್ತು ಇರಿಸಲಾಗುವುದು ಎಂದು ಹಿರಿಯ ಸಹೋದರನ ಪುತ್ರ ತಿಳಿಸಿದ್ದಾರೆ. ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಗಿದ್ದು, ಆಂಬ್ಯುಲೆನ್ಸ್‌ ಮೂಲಕ ಖಾನಾಪುರ ಪಟ್ಟಣಕ್ಕೆ ಆಗಮಿಸಲಿದೆ. ವಿಜಯಪುರ ಜಿಲ್ಲೆಯ ತೆಲಗಿ ಸೇರಿ ವಿವಿಧ ಕಡೆಯಿಂದ ಸಂಬಂಧಿಕರು ಈಗಾಗಲೇ ಖಾನಾಪುರಕ್ಕೆ ಆಗಮಿಸಿದ್ದಾರೆಂದು ತೆಲಗಿ ಸಹೋದರ ಅಜೀಂ ಲಾಡಸಾಬ ತೆಲಗಿ ಹಾಗೂ ಅಳಿಯ ಇರ್ಫಾನ್‌ ತಾಳಿಕೋಟಿ ಪತ್ರಿಕೆಗೆ ತಿಳಿಸಿದ್ದಾರೆ. ಕರೀಂ ಲಾಲ್‌ ತೆಲಗಿಯ ಅನಾರೋಗ್ಯ ನಿಮಿತ್ತ ಈ ಮೊದಲೇ ಬೆಂಗಳೂರಿಗೆ ತೆರಳಿದ್ದ ಪುತ್ರಿ ಸನಾ ಹಾಗೂ ಪತ್ನಿ ರಿಯಾನಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವರು. ಬೆಂಗಳೂರು, ಹುಬ್ಬಳ್ಳಿ, ಮುಂಬೈ ಹಾಗೂ ಅಜ್ಮಿರದಿಂದ ಸ್ನೇಹಿತರು, ಪರಿಚಯಸ್ಥರು ಕೂಡ ಶನಿವಾರ ಆಗಮಿಸಲಿದ್ದಾರೆ.

35 ಕೇಸುಗಳ ವಿಚಾರಣೆ ಪೂರ್ಣ
ಬೆಂಗಳೂರು: ಅಬ್ದುಲ್‌ ಕರೀಂ ಲಾಲ್‌ ತೆಲಗಿ ವಿರುದ್ಧ ರಾಜ್ಯದಲ್ಲಿ ದಾಖಲಾಗಿದ್ದ 35 ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದೆ. ತೆಲಗಿ ವಿರುದ್ಧ ಮಡಿವಾಳ, ಆರ್‌.ಟಿನಗರ, ಕೆ.ಆರ್‌.ಮಾರುಕಟ್ಟೆ, ಉಪ್ಪಾರಪೇಟೆ, ಯಶವಂತಪುರದಲ್ಲಿ ನಕಲಿ ಛಾಪಾ ಕಾಗದ ಆರೋಪ ಸಂಬಂಧ 35 ಪ್ರಕರಣಗಳು ದಾಖಲಾಗಿದ್ದವು. ಈ ಸಂಬಂಧ ಅಧೀನ ನ್ಯಾಯಾಲಯಗಳಲ್ಲಿ ವಿಚಾರಣೆ ಬಾಕಿ ಇದ್ದ ಕೇಸುಗಳು, ತೆಲಗಿ ಹಾಗೂ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳನ್ನು ಹೈಕೋರ್ಟ್‌ ವಿಭಾಗೀಯ ಪೀಠ ಸೆ.5ರಂದು ತೆಲಗಿ ವಿರುದ್ಧದ ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಿತ್ತು. ಜುಲೈ 5ರಿಂದ ಸೆಪ್ಟೆಂಬರ್‌ 8ರವರೆಗೆ ತೆಲಗಿ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಹೈಕೋಟ್‌ ìನ ನ್ಯಾ. ರವಿ ಮಳೀಮಠ ಹಾಗೂ ನ್ಯಾ.ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ವಿಭಾಗೀಯ ಪೀಠ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಪಡಿಸಿತ್ತು. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕೇಸುಗಳ ವಿಚಾರಣೆ ಅತ್ಯಂತ ಕಡಿಮೆ ಅವಧಿಯಲ್ಲಿಯೇ  ಪೂರ್ಣಗೊಳಿಸಿದ ಹೆಗ್ಗಳಿಕೆ ನ್ಯಾಯಪೀಠದ್ದಾಗಿದೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.